ದುಬಾರಿಯಾಗಲಿದೆ ಮೋಟಾರು ವಿಮೆ ಪ್ರೀಮಿಯಂ
[Updated 03/08/2012 09:54 am]
ಹೊಸದಿಲ್ಲಿ: ವಾಹನ ಸವಾರರ ಕಿಸೆಗೆ ಮತ್ತೆ ಕತ್ತರಿ ಬೀಳಲಿದೆ. ಮೋಟಾರು ವಿಮಾ ಪ್ರೀಮಿಯಂ ಮತ್ತೆ ಏರಿಕೆಯಾಗುವ ಸುಳಿವು ದೊರೆತಿದ್ದು, ಸತತ ಪೆಟ್ರೋಲ್ ಬೆಲೆ ಏರಿಕೆಯಿಂದ ಕಂಗಾಲಾಗಿರುವ ವಾಹನ ಸವಾರರಿಗೆ ಗಾಯದ ಮೇಲೆ ಮತ್ತೊಂದು ಬರೆ ಎಳೆದಂತಾಗಿದೆ.
ಈಗಾಗಲೇ ದುಬಾರಿ ವಿಮಾ ಪ್ರೀಮಿಯಂ ತುಂಬುತ್ತಿರುವ ವಾಹನ ಮಾಲಕರಿಗೆ ನೂತನ ಆದೇಶವು ಮತ್ತಷ್ಟು ಸಂಕಷ್ಟವನ್ನುಂಟು ಮಾಡಲಿದೆ. ಕಳೆದ ವರ್ಷದಷ್ಟೇ ಜನರಲ್ ಇನ್ಶೂರೆನ್ಸ್ ಕಂಪನಿಗಳು ಮೂರನೆ ಪಾರ್ಟಿ ವಿಮಾ ಕಂತನ್ನು ಶೇ. 70ರಷ್ಟು ಹೆಚ್ಚಿಸಿದವು. ಈ ಪ್ರೀಮಿಯಂ ಮೊತ್ತವನ್ನು ಈಗ ಮತ್ತೆ ಶೇ. 30ರಿಂದ ಶೇ. 40ರಷ್ಟು ಹೆಚ್ಚಿಸುವ ಸಾಧ್ಯತೆಗಳಿವೆ.
ಮೂರನೆ ಪಾರ್ಟಿ ವಿಮಾ ಕ್ಲೇಮ್ ಗಳಿಂದ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಪ್ರೀಮಿಯಂ ಮೊತ್ತ ಹೆಚ್ಚಿಸಬೇಕೆಂದು ಹಣಕಾಸು ಸಚಿವಾಲಯದ ಸರಕಾರಿ ಸ್ವಾಮ್ಯದ ಜನರಲ್ ಇನ್ಶೂರೆನ್ಸ್ ಕಂಪನಿಗಳು ಸೂಚಿಸಿದೆ. 2011-12ನೆ ಸಾಲಿನಲ್ಲಿ ಸರಕಾರಿ ಸ್ವಾಮ್ಯದ ಜನರಲ್ ಇನ್ಶೂರೆನ್ಸ್ ಕಂಪನಿಗಳು 6,134 ಕೋಟಿ ನಷ್ಟ ಅನುಭವಿಸಿವೆ. ಕ್ಲೇಮ್ ಮತ್ತು ಪ್ರೀಮಿಯಂ ಮೊತ್ತವನ್ನು ಸರಿದೂಗಿಸಲು ಪ್ರೀಮಿಯಂ ದರ ಹೆಚ್ಚಿಸುವಂತೆ ಹಣಕಾಸು ಸಚಿವಾಲಯ ನಿರ್ದೇಶನ ನೀಡಿದೆ.
ಸ್ಯಾಮ್ ಸಂಗ್ ಗ್ಯಾಲಕ್ಸಿ ಎಸ್ 10 ಮಿಲಿಯನ್ ಮಾರಾಟ
ಸಿಯೋಲ್: ಕಳೆದ ಎಪ್ರಿಲ್ ನಲ್ಲಿ ಬಿಡುಗಡೆಗೊಂಡ ಸ್ಯಾಮ್ ಸಂಗ್ ಗ್ಯಾಲಕ್ಸಿ ಎಸ್ ಸ್ಮಾರ್ಟ್ ಪೋನ್ 10 ಮಿಲಿಯನ್ ಮಾರಾಟವಾಗಿದೆ ಎಂದು ಸ್ಯಾಮ್ ಸಂಗ್ ನ ವಕ್ತಾರರು ತಿಳಿಸಿದ್ದಾರೆ.
ಭಾರತದಲ್ಲೇ ಡ್ರೀಮ್ ಲೈನರ್ ತಯಾರಿ
ಹೊಸದಿಲ್ಲಿ: ಮುಂದಿನ ಕೆಲವು ವರ್ಷಗಳಲ್ಲಿ ಏರ್ ಇಂಡಿಯಾ ಬಿ-787 ಡ್ರೀಮ್ ಲೈನರ್ ಗಳನ್ನು ತನ್ನದೇ ಕಾರ್ಖಾನೆಗಳಲ್ಲಿ ತಯಾರಿಸಲಿದ್ದು, ಬೋಯಿಂಗ್ ಬಿ-777 ಎಂಟು ವಿಮಾನಗಳನ್ನು ಬದಲಾಯಿಸಲಿದೆ.
ದೇಶೀಯ ಕಾರು ಮಾರಾಟದಲ್ಲಿ ಕುಸಿತ
ಹೊಸದಿಲ್ಲಿ: ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಲ ದೇಶೀಯ ಕಾರು ಮಾರಾಟದಲ್ಲಿ ಶೇ. 10.43ರಷ್ಟು ಕುಸಿತ ಕಂಡಿದೆ ಎಂದು ವರದಿಗಳು ಹೇಳಿದೆ. ಕಳೆದ ವರ್ಷ ಎಪ್ರಿಲ್ ತಿಂಗಳಲ್ಲಿ ಸುಮಾರು 1,68,354 ಕಾರುಗಳು ಮಾರಾಟವಾಗಿದ್ದವು.
ಬಿಡುಗಡೆಗೆ ಮೊದಲೇ ಕಾರ್ಬನ್ ಎ25 ಪೋನ್ ಆನ್ ಲೈನ್ ನಲ್ಲಿ ಲಭ್ಯ
ಹೊಸದಿಲ್ಲಿ: ಕಾರ್ಬನ್ ನ ಆಂಡ್ರಾಯ್ಡ್ ಸ್ಮಾರ್ಟ್ ಫೋನ್ ಎ25 ಭಾರತದ ಮಾರುಕಟ್ಟೆಗೆ ಬಂದಿದ್ದು, ಇದು ಆನ್ ಲೈನ್ ನಲ್ಲಿ 6,590 ರೂ. ಗೆ ಮಾರಾಟವಾಗುತ್ತಿದೆ.
ಶೇ. 5ರಷ್ಟು ಷೇರುಗಳನ್ನು ಮಾರಿದ ಭಾರ್ತಿ ಏರ್ ಟೆಲ್
ಹೊಸದಿಲ್ಲಿ: ಭಾರತದ ಅಗ್ರಗಣ್ಯ ಮೊಬೈಲ್ ಕಂಪನಿಗಳಲ್ಲಿ ಒಂದಾಗಿರುವ ಭಾರ್ತಿ ಏರ್ ಟೆಲ್ ಶೇ. 5ರಷ್ಟು ಷೇರುಗಳನ್ನು ಕತಾರ್ ಫೌಂಡೇಶನ್ ಎಂಡ್ಮೊಂಟ್ ಗೆ ಸುಮಾರು 6,796 ಕೋಟಿ ರೂ.ಗೆ ಮಾರಿದೆ.
ಭಾರತದಲ್ಲೇ ಸ್ಯಾಮ್ ಸಂಗ್ ಗ್ಯಾಲಕ್ಸಿ ಎಸ್4 ಉತ್ಪಾದನೆ
ಹೊಸದಿಲ್ಲಿ: ಸ್ಯಾಮ್ ಸಂಗ್ ಗ್ಯಾಲಕ್ಸಿ ಎಸ್ 4ನ್ನು ಭಾರತದಲ್ಲೇ ಉತ್ಪಾದಿಸಲು ಸ್ಯಾಮ್ ಸಂಗ್ ಇಂಡಿಯಾ ನಿರ್ಧರಿಸಿದೆ.
8,800 ಕೋಟಿ ಷೇರು ಮಾರಿದ ಎಲ್ ಐಸಿ
ಹೊಸದಿಲ್ಲಿ: ಸರ್ಕಾರಿ ಸ್ವಾಮ್ಯದ ವಿಮೆ ಕಂಪನಿ ಲೈಫ್ ಇನ್ಶೂರೆನ್ಸ್ ಕಾರ್ಪೊರೇಶನ್ ಆಫ್ ಇಂಡಿಯಾ ಮಾರ್ಚ್ 31, 2013ರ ತ್ರೈಮಾಸಿಕಕ್ಕೆ ಸುಮಾರು 8,800 ಕೋಟಿ ರೂ. ಷೇರುಗಳನ್ನು ಮಾರಾಟ ಮಾಡಿದೆ.
ವಿಪ್ರೋ ಕಂಪನಿಗೆ ನಾಲ್ಕನೇ ತ್ರೈಮಾಸಿಕದಲ್ಲಿ 1,729 ಕೋಟಿ ಲಾಭ
ಬೆಂಗಳೂರು: ಐಟಿ ಕ್ಷೇತ್ರದ ದಿಗ್ಗಜ ಕಂಪನಿಯಾಗಿರುವ ವಿಪ್ರೋ ನಾಲ್ಕನೇ ತ್ರೈಮಾಸಿಕದಲ್ಲಿ ಶೇ. 17ರಷ್ಟು ಲಾಭ ಹೆಚ್ಚಳವಾಗಿದ್ದು, 1,729 ಕೋಟಿ ರೂ. ನಿವ್ವಳ ಲಾಭ ಪಡೆದುಕೊಂಡಿದೆ.
ಚಿನ್ನದ ಬೆಲೆ ಮತ್ತಷ್ಟು ಕುಸಿತ
ಹೊಸದಿಲ್ಲಿ: ಹಳದಿ ಲೋಹದ ಬೆಲೆ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಮಂಗಳವಾರ ಬೆಳಗ್ಗಿನ ವಹಿವಾಟಿನ ವೇಳೆ ಹತ್ತು ಗ್ರಾಂಗೆ 25,300 ರೂ. ಆಗಿದೆ.
3ಜಿಗೆ ಹೊಸ ಗ್ರಾಹಕರ ಸೇರ್ಪಡೆಗೊಳಿಸದಂತೆ ಏರ್ ಟೆಲ್ ಗೆ ಸುಪ್ರೀಂ ಕೋರ್ಟ್ ಆದೇಶ
ಹೊಸದಿಲ್ಲಿ: ಲೈಸನ್ಸ್ ಇಲ್ಲದ ಪ್ರದೇಶಗಳಲ್ಲಿ ಇತರ ಕಂಪನಿಗಳೊಂದಿಗೆ ಕೈಜೋಡಿಸಿ 3ಜಿ ಸೇವೆಯನ್ನು ನೀಡುವುದಕ್ಕೆ ಸುಪ್ರೀಂ ಕೋರ್ಟ್ ತಡೆ ಹೇರಿದ್ದು, ಹೊಸ ಗ್ರಾಹಕರಿಗೆ 3ಜಿ ಸೇವೆಯನ್ನು ನೀಡಬಾರದೆಂದು ಅದು ಸೂಚಿಸಿದೆ.
ಸ್ಪಾಟ್ ಫಿಕ್ಸಿಂಗ್: ಗುರುನಾಥ್ ಇಂದು ಕೋರ್ಟಿಗೆ
ಮುಂಬಯಿ: ಚೆನ್ನೈ ಸೂಪರ್ ಕಿಂಗ್ಸ್ ನ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗುರುನಾಥ್ ಮೇಯಪ್ಪನ್ ನನ್ನು ಇಂದು ಮುಂಬಯಿ ಪೊಲೀಸರು ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಕೋರ್ಟಿಗೆ ಹಾಜರುಪಡಿಸಲಿದ್ದಾರೆ.
ಒಂದುವರೆ ತಿಂಗಳಲ್ಲಿ ಸೌದಿಯಿಂದ 56,700 ಮಂದಿ ಭಾರತೀಯರ ಗಡಿಪಾರು
ಹೊಸದಿಲ್ಲಿ: ಸುಮಾರು 56,700 ಮಂದಿ ಭಾರತೀಯರನ್ನು ಸೌದಿ ಅರೇಬಿಯಾ ಮುಂದಿನ ಒಂದುವರೆ ತಿಂಗಳಲ್ಲಿ ಗಡಿಪಾರು ಮಾಡಲಿದೆ ಮತ್ತು ಇವರೆಲ್ಲರಿಗೆ ಎಮರ್ಜೆನ್ಸಿ ಸರ್ಟಿಫಿಕೇಟ್ ನೀಡಲು ಹತ್ತು ಅಧಿಕಾರಿಗಳನ್ನು ಸೌದಿಗೆ...
ಜನಸಂಖ್ಯೆಯಲ್ಲಿ ಕರ್ನಾಟಕಕ್ಕೆ 9ನೇ ಸ್ಥಾನ
ಬೆಂಗಳೂರು: ದೇಶದಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ್ಕೆ 9ನೇ ಸ್ಥಾನದಲ್ಲಿದೆ. ಇದು 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ 6,10,95,297 ಜನರಿದ್ದು, 2001ರ ಜನಗಣತಿಗೆ ಹೋಲಿಸಿದರೆ...
ಬೆಂಗಳೂರಿನ ಐಐಎಂ-ಬಿಗೆ ಹುಸಿ ಬಾಂಬ್ ಕರೆ
ಬೆಂಗಳೂರು: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೆಜ್ ಮೆಂಟ್ ಬೆಂಗಳೂರು(ಐಐಎಂ-ಬಿ) ಗೆ ಬಾಂಬ್ ಕರೆ ಬಂದಿದ್ದು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ಶೋಧಿಸಿದಾಗ ಇದು ಹುಸಿ ಕರೆಯೆಂದು ತಿಳಿದುಬಂದಿದೆ.
ಎಪಿಎಲ್ -ಬಿಪಿಎಲ್ ಕಾರ್ಡ್ ದಾರರೇ ಅಕ್ಕಿ ಸಿಗೋದು ಫುಲ್ ಡೌಟು!
ಬೆಂಗಳೂರು: ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ದಾರರೇ ಹುಷಾರ್..! ಮುಂದಿನ ತಿಂಗಳು ನಿಮಗೆ ಅಕ್ಕಿ ಸಿಗುವುದು ಬಹುತೇಕ ಅನುಮಾನ ಕಾರಣ ರಾಜ್ಯದ ಗೋದಾಮಿನಲ್ಲಿ ಇರುವ ಅಕ್ಕಿಗೆ ನುಸಿಬಾಧೆ ತಗುಲಿದ್ದು..
ಮಂಗಳೂರು ಮೂಲದ ಬಾಲಕನಿಗೆ ನ್ಯಾಶನಲ್ ಜಿಯೋಗ್ರಾಫಿಕ್ ಬೀ ಪ್ರಶಸ್ತಿ
ವಾಷಿಂಗ್ಟನ್: ಮಂಗಳೂರು ಮೂಲದ ಬಾಲಕನೊಬ್ಬ ಅಮೆರಿಕಾದಲ್ಲಿ ನಡೆದ ನ್ಯಾಶನಲ್ ಜಿಯೋಗ್ರಾಪಿಕ್ ಬೀ 2013 ಸ್ಪರ್ಧೆಯನ್ನು ಗೆದ್ದುಕೊಂಡಿದ್ದಾನೆ. ಏಶ್ಯಾದ ಬೆಟ್ಟ ಪ್ರದೇಶ ಬೊತ್ಸವಾನಾದಲ್ಲಿರುವ ಹುಲಿಗಳ ಬಗ್ಗೆ ಮತ್ತು ಇಂಗ್ಲೆಂಡ್ ನ...
ಮಾಸಾಂತ್ಯಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ!
ಬೆಂಗಳೂರು: ಮೇ ತಿಂಗಳ ಕೊನೆಯ ವಾರದಲ್ಲೇ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಪುಟ್ಟಣ್ಣ ಹೇಳಿದ್ದಾರೆ.
ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷದಿಂದ ಬಂಗಾಳಿ ದ್ವಿತೀಯ ಭಾಷೆ
ಬೆಂಗಳೂರು: ಕರ್ನಾಟಕದಲ್ಲಿ ಬಂಗಾಳಿ ಭಾಷೆಯನ್ನು ಈ ಶೈಕ್ಷಣಿಕ ವರ್ಷದಿಂದ ದ್ವಿತೀಯ ಭಾಷೆಯನ್ನಾಗಿ ಮಾಡಲು ಸರ್ಕಾರ ಆದೇಶ ಹೊರಡಿಸಿದೆ. ಬಂಗಾಳಿ ಸಮುದಾಯದವರು ದೀರ್ಘ ಸಮಯದಿಂದ ಈ ಬಗ್ಗೆ ಮನವಿ...
ಅನಂತಮೂರ್ತಿ ಹಿಂದಿಕ್ಕಿ ಬೂಕರ್ ಪಡೆದ ಅಮೆರಿಕಾದ ಲೇಖಕಿ
ಲಂಡನ್: ಕರ್ನಾಟಕದ ಸಾಹಿತಿ ಯು. ಆರ್. ಅನಂತಮೂರ್ತಿ ಅವರು 2013ರ ಬೂಕರ್ ಅಂತಾರಾಷ್ಟ್ರೀಯ ಪ್ರಶಸ್ತಿಯಿಂದ ಕೂದಲೆಳೆಯ ಅಂತರದಲ್ಲಿ ವಂಚಿತರಾಗಿದ್ದಾರೆ. ಅನಂತಮೂರ್ತಿ ಅವರನ್ನು ಹಿಂದಿಕ್ಕಿದ ಅಮೆರಿಕಾದ ಲೇಖಕಿ ಲೈಡಿಯಾ
ಬಿಸಿಸಿಐ ಅಧ್ಯಕ್ಷನ ಅಳಿಯನೂ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿ?
ಮುಂಬಯಿ: ಸ್ಪಾಟ್ ಫಿಕ್ಸಿಂಗ್ ನ ನೀರು ಬಿಸಿಸಿಐ ಕಾಲಬುಡಕ್ಕೆ ಬಂದಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗುರುನಾಥ್ ಮೆಯಪ್ಪನ್ ಅವರನ್ನು ಪೊಲೀಸರು ವಿಚಾರಣೆ ನಡೆಸಲಿದ್ದಾರೆ.
ಬಿಗ್ ಬಾಸ್ ನ ವಿನಾಯಕ್ ಜೋಶಿ ಜತೆ ನಮ್ ಸ್ಟೈಲ್ ನ ಮಾತುಕತೆ...
ವಿನಾಯಕ್ ಜೋಶಿ, ಒಂದ್ ಟೈಮ್ ನಲ್ಲಿ ಈ ಹೆಸರು ಕೇಳಿದಾಕ್ಷಣ ತಕ್ಷಣ ನೆನಪಿಗೆ ಬರ್ತಿದ್ದದ್ದು ನಮ್ಮೂರ ಮಂದಾರ ಹೂವೇ, ಅಮೃತ ವರ್ಷಿಣಿ ಚಿತ್ರದ ಗುಂಡು ಗುಂಡಾಗಿ, ಮುದ್ದು ಮುದ್ದಾಗಿದ್ದ ಪುಟ್ಟ ಬಾಲಕ.
ಆತ ರಕ್ಷಿಸಿದ ಮಗು ಬದುಕುಳಿಯಲಿಲ್ಲವೆಂದು ಬಿಕ್ಕಿಬಿಕ್ಕಿ ಅತ್ತಿದ್ದ...!
ದೇಶದ ಇತಿಹಾಸದಲ್ಲಿಯೇ ಭೀಕರ ದುರಂತವಾದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂದಿಗೆ(ಮೇ 22) ಮೂರು ವರ್ಷಗಳು ತುಂಬುತ್ತಿದೆ. 2010ರ ಮೇ 22 ರಂದು ಬೆಳಗ್ಗೆ 6.05ರ...
ಮಾಯಾಲೋಕದ ಅಪೂರ್ವ ಬಾಲೆ...!
ಹ್ಯಾಟ್ ತಲೆಗೇರಿಸಿ, ಕೈಯಲ್ಲೊಂದು ಮಂತ್ರದಂಡ ಹಿಡಿದುಕೊಂಡು ಸ್ಟೇಜ್ ಏರಿದಳೆಂದರೆ ಎದುರು ಕುಳಿತವರು ಕಣ್ ಕಣ್ ಬಿಟ್ಟು ನೋಡುತ್ತಲೇ ಇರಬೇಕೆನ್ನುವ ಮಯಾ ಲೋಕವೇ ಸೃಷ್ಟಿಯಾಗಿಬಿಡುತ್ತದೆ. ಈ ಮಾಯಾಲೋಕದ...
ಚೊಚ್ಚಲ ಚಿತ್ರದಲ್ಲೇ ಕೇಳುಗರ ಮೋಡಿ ಮಾಡಿದ ಸಂಗೀತ ನಿರ್ದೇಶಕ ವಿಜೇತ್
ಕಳೆದ ಸಂಚಿಕೆಯಲ್ಲಿ ಸರ್ಜಾ ಕುಟುಂಬದಿಂದ ಚಿತ್ರರಂಗಕ್ಕೆ ನಟನಾಗಿ ಪ್ರವೇಶ ಮಾಡ್ತಾ ಇರೋ ಭರತ್ ಸರ್ಜಾ ರವರ ಬಗ್ಗೆ ಪರಿಚಯ ಮಾಡಿಸಲಾಯ್ತು. ಈ ಬಾರಿ ಸರ್ಜಾ ಕುಟುಂಬದ ಮತ್ತೊಬ್ಬನ ಪರಿಚಯ. ಆತ ಚಿತ್ರರಂಗವನ್ನು ಕಾಲಿಟ್ಟಿರುವುದು...
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.

Write Your Comment Here...