ಬಿಗ್ ಬಾಸ್ ನ ವಿನಾಯಕ್ ಜೋಶಿ ಜತೆ ನಮ್ ಸ್ಟೈಲ್ ನ ಮಾತುಕತೆ...
ವಿನಾಯಕ್ ಜೋಶಿ, ಒಂದ್ ಟೈಮ್ ನಲ್ಲಿ ಈ ಹೆಸರು ಕೇಳಿದಾಕ್ಷಣ ತಕ್ಷಣ ನೆನಪಿಗೆ ಬರ್ತಿದ್ದದ್ದು ನಮ್ಮೂರ ಮಂದಾರ ಹೂವೇ, ಅಮೃತ ವರ್ಷಿಣಿ ಚಿತ್ರದ ಗುಂಡು ಗುಂಡಾಗಿ, ಮುದ್ದು ಮುದ್ದಾಗಿದ್ದ ಪುಟ್ಟ ಬಾಲಕ.
ಮುಂದೆ ಓದಿ >>ಆತ ರಕ್ಷಿಸಿದ ಮಗು ಬದುಕುಳಿಯಲಿಲ್ಲವೆಂದು ಬಿಕ್ಕಿಬಿಕ್ಕಿ ಅತ್ತಿದ್ದ...!
ದೇಶದ ಇತಿಹಾಸದಲ್ಲಿಯೇ ಭೀಕರ ದುರಂತವಾದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂದಿಗೆ(ಮೇ 22) ಮೂರು ವರ್ಷಗಳು ತುಂಬುತ್ತಿದೆ. 2010ರ ಮೇ 22 ರಂದು ಬೆಳಗ್ಗೆ 6.05ರ...
ಮುಂದೆ ಓದಿ >>ಚೊಚ್ಚಲ ಚಿತ್ರದಲ್ಲೇ ಕೇಳುಗರ ಮೋಡಿ ಮಾಡಿದ ಸಂಗೀತ ನಿರ್ದೇಶಕ ವಿಜೇತ್
ಕಳೆದ ಸಂಚಿಕೆಯಲ್ಲಿ ಸರ್ಜಾ ಕುಟುಂಬದಿಂದ ಚಿತ್ರರಂಗಕ್ಕೆ ನಟನಾಗಿ ಪ್ರವೇಶ ಮಾಡ್ತಾ ಇರೋ ಭರತ್ ಸರ್ಜಾ ರವರ ಬಗ್ಗೆ ಪರಿಚಯ ಮಾಡಿಸಲಾಯ್ತು. ಈ ಬಾರಿ ಸರ್ಜಾ ಕುಟುಂಬದ ಮತ್ತೊಬ್ಬನ ಪರಿಚಯ. ಆತ ಚಿತ್ರರಂಗವನ್ನು ಕಾಲಿಟ್ಟಿರುವುದು...
ಮುಂದೆ ಓದಿ >>ಮಾಯಾಲೋಕದ ಅಪೂರ್ವ ಬಾಲೆ...!
ಹ್ಯಾಟ್ ತಲೆಗೇರಿಸಿ, ಕೈಯಲ್ಲೊಂದು ಮಂತ್ರದಂಡ ಹಿಡಿದುಕೊಂಡು ಸ್ಟೇಜ್ ಏರಿದಳೆಂದರೆ ಎದುರು ಕುಳಿತವರು ಕಣ್ ಕಣ್ ಬಿಟ್ಟು ನೋಡುತ್ತಲೇ ಇರಬೇಕೆನ್ನುವ ಮಯಾ ಲೋಕವೇ ಸೃಷ್ಟಿಯಾಗಿಬಿಡುತ್ತದೆ. ಈ ಮಾಯಾಲೋಕದ...
ಮುಂದೆ ಓದಿ >>ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮುಂದೆ ಓದಿ >>ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಮುಂದೆ ಓದಿ >>ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಮುಂದೆ ಓದಿ >>ನಾನು ಮುಗ್ದ, ಯಾವುದೇ ತಪ್ಪು ಮಾಡಿಲ್ಲ: ಶ್ರೀಶಾಂತ್
ಹೊಸದಿಲ್ಲಿ: ನಾನು ಮುಗ್ದ ಮತ್ತು ಯಾವುದೇ ತಪ್ಪನ್ನು ಮಾಡಿಲ್ಲ. ನಾನು ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿಲ್ಲ ಎಂದು ಐಪಿಎಲ್ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿರುವ ಆರೋಪವನ್ನು ಎದುರಿಸುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡ...
ಮುಂದೆ ಓದಿ >>ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಮುಂದೆ ಓದಿ >>ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಮುಂದೆ ಓದಿ >>ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.
ಮುಂದೆ ಓದಿ >>ಸತ್ಯದ ಹೆಸರಿನಲ್ಲಿ ಸಿದ್ದರಾಮಯ್ಯ ಸಿಎಂ ಆಗಿ ಪ್ರಮಾಣವಚನ
ಬೆಂಗಳೂರು: ಕಂಠೀರವ ಸ್ಟೇಡಿಯಂನಲ್ಲಿ ಕಿಕ್ಕಿರಿದು ತುಂಬಿದ್ದ ಜನಸಾಗರದ ಮುಂದೆ ರಾಜ್ಯದ 22ನೇ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸಿದರು.
ಮುಂದೆ ಓದಿ >>ಅಮ್ಮಾ ಜಸ್ಟ್ ಫ್ರೆಂಡ್ ಅಲ್ಲ, ಬೆಸ್ಟ್ ಫ್ರೆಂಡ್!
ಅಮ್ಮಾ ನಿನ್ನ ತೋಳಿನಲ್ಲಿ ಕಂದ ನಾನು... ನಿನ್ನಾ ಸಂಗ ಆಡಲೆಂದು ಬಂದೆ ನಾನು... ಪದ್ಯದ ಸಾಲುಗಳಲ್ಲಿ ಅಮ್ಮಾ... ಅನ್ನೋ ಪದವನ್ನು ಕೇಳಿದಾಗ ಹೆತ್ತು, ಹೊತ್ತು, ಸಾಕಿ ಸಲಹಿದ ಅಮ್ಮನನ್ನು ನೆನೆಸಿಕೊಳ್ಳದವರು ಇರಲಿಕ್ಕಿಲ್ಲ.
ಮುಂದೆ ಓದಿ >>ಹಳ್ಳಿ ಹೈದ ಸಿಎಂ ಆದ... ಯಶೋಗಾಥೆ
ಹಿಂದುಳಿದ ವರ್ಗದ ನಾಯಕ, ನಿಷ್ಠೂರವಾದಿ, ನೇರ ನಡೆನುಡಿಯ, ಮೃದು ಹೃದಯದ, ಬಿಳಿ ಪಂಚೆ ಅದರ ಮೇಲೊಂದು ಜುಬ್ಬಾ... ಕುರುಚಲು ಗಡ್ಡ... ಏನೇ ಮಾತನಾಡಬೇಕಾದರೂ ಕ್ಷಣ ಯೋಚಿಸುವ ವ್ಯಕ್ತಿ ಸಿದ್ದರಾಮನಹುಂಡಿ ಸಿದ್ದರಾಮಯ್ಯ ರಾಜ್ಯದ 28ನೇ ಮುಖ್ಯಮಂತ್ರಿಯಾಗಿದ್ದಾರೆ.
ಮುಂದೆ ಓದಿ >>ಕೊಡಗಿನಲ್ಲಿ ಕಂಡ ಕಂಡವರನ್ನು ಬೈಯ್ಯೋ ಹಬ್ಬ...
ಇದೊಂದು ವಿಚಿತ್ರವಾದರೂ ವಿಶಿಷ್ಟ ಹಬ್ಬ. ಬಹುಶಃ ಇಂತಹವೊಂದು ಹಬ್ಬವನ್ನು ಕೊಡಗು ಹೊರತುಪಡಿಸಿದರೆ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಇಷ್ಟಕ್ಕೂ ಇದ್ಯಾವುದಪ್ಪಾ ಅಂತಹ ವಿಚಿತ್ರಹಬ್ಬ ಎಂಬ ಕುತೂಹಲ ಪ್ರತಿಯೊಬ್ಬರನ್ನು ಕಾಡದಿರದು.
ಮುಂದೆ ಓದಿ >>ಸೋನಿಯಾ ನಿರ್ಧಾರ ಬಿಜೆಪಿ ನಾಯಕರಿಗೆ ಪಾಠವಾಗಬೇಕು!
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಇನ್ನಿಲ್ಲದಂತೆ ಸೋತು ಸುಣ್ಣಾಗಿದೆ. ಆದರೆ ಬಿಜೆಪಿ ರಾಷ್ಟ್ರೀಯ ನಾಯಕರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೆಗೆದುಕೊಂಡಿದ್ದ ನಿರ್ಧಾರವನ್ನು ಗಣನೆಗೆ...
ಮುಂದೆ ಓದಿ >>ವಿಧಾನಸಭೆ ಚುನಾವಣೆ: ಗೆದ್ದ-ಸೋತ ಪ್ರಮುಖರು
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದೆ. ಈ ಚುನಾವಣೆಯಲ್ಲಿ ಕೆಲವು ಪ್ರಮುಖರು ಗೆಲುವು ದಾಖಲಿಸಿಕೊಂಡರೆ ಮತ್ತೆ ಕೆಲವು ಪ್ರಮುಖ ಅನಿರೀಕ್ಷಿತವಾಗಿ ಸೋಲುಂಡಿದ್ದರು. ಅವರ ಪಟ್ಟಿ ಈ ಕೆಳಗಿನಂತಿದೆ.
ಮುಂದೆ ಓದಿ >>ಯಡಿಯೂರಪ್ಪ ರಾಜಕೀಯ ಭವಿಷ್ಯದ ಅಂತ್ಯವೇ?
ಬೆಂಗಳೂರು: ಬಿಜೆಪಿಯಿಂದ ಬಂಡಾಯವೆದ್ದು ಹೊಸ ಪಕ್ಷವನ್ನು ಕಟ್ಟಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿಯ ಗೆಲುವಿಗೆ ಅಡ್ಡಗಾಲು ಹಾಕಿದರೂ ಕರ್ನಾಟಕ ಜನತಾ ಪಕ್ಷ ಕೂಡ ಹೆಚ್ಚಿನ ಸ್ಥಾನಗಳನ್ನು ಗೆಲ್ಲದೆ ತೀವ್ರ ಹಿನ್ನಡೆ ಅನುಭವಿಸಿದೆ.
ಮುಂದೆ ಓದಿ >>ಕೈ ಹಿಡಿದ ಮತದಾರ: ಬಾಡಿದ ಕಮಲ
ಬೆಂಗಳೂರು: ನಿರೀಕ್ಷೆಗೂ ಮೀರಿ ಬಹುಮತವನ್ನು ಪಡೆದ ಕಾಂಗ್ರೆಸ್ ರಾಜ್ಯದಲ್ಲಿ ಯಾರದೇ ಹಂಗಿಲ್ಲದೆ ಸರ್ಕಾರ ರಚಿಸಲಿದೆ. ರಾಜ್ಯ ಜನತೆ ಸಮ್ಮಿಶ್ರ ಮತ್ತು ಭ್ರಷ್ಟಾಚಾರದಿಂದ ಬೇಸತ್ತು ಸ್ಥಿರ ಸರ್ಕಾರಕ್ಕಾಗಿ ಕೈ ಹಿಡಿದಿರುವುದು ಸ್ಪಷ್ಟವಾಗಿದೆ.
ಮುಂದೆ ಓದಿ >>ಎಸ್ ಎಸ್ ಎಲ್ ಸಿಯಲ್ಲಿ ದ್ವಿತೀಯ ರ್ಯಾಂಕ್ ಪಡೆದ ಮನ್ವಿತಾ ಜತೆ ಖಾಸ್ ಬಾತ್...
ಮಂಗಳೂರು: ನಗರ ಪ್ರದೇಶದ ವಿದ್ಯಾರ್ಥಿಗಳಂತೆ ಪ್ರತೀ ದಿನ ನಾಲ್ಕೈದು ಗಂಟೆ ಟ್ಯೂಷನ್ ಗೆ ಹೋಗದೆ, ಕರೆಂಟ್ ಇಲ್ಲದ ದಿನಗಳಲ್ಲೂ ಚಿಮಣಿ ದೀಪದಲ್ಲಿ ಕಲಿತ ಗ್ರಾಮೀಣ ಪ್ರದೇಶದ ಪ್ರತಿಭೆ ಕೊಣಾಜೆಯ...ವೀಡಿಯೋ ವೀಕ್ಷಿಸಿ
ಮುಂದೆ ಓದಿ >>ಮತದಾನ: ಎಲ್ಲರಿಗೂ ಮಾದರಿಯಾಗಬೇಕಾದವರು ಇವರು
ಮಂಗಳೂರು: ಮತದಾನಕ್ಕಾಗಿ ನಮ್ಮ ಸರ್ಕಾರಿ ಇಲಾಖೆಗಳು ಸಾಕಷ್ಟು ಕ್ರಮಗಳನ್ನು ಕೈಗೊಂಡು ಎಲ್ಲ ಮತದಾರರೂ ಮತದಾನ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುವಂತೆ ಮಾಡಿದರೂ ಕೂಡ ನಮ್ಮ ಯುವಜನರು ಮತದಾನ ಪ್ರಕ್ರಿಯೆಯಿಂದ..
ಮುಂದೆ ಓದಿ >>ಕಾಂಗ್ರೆಸ್ ಗೆದ್ದರೆ ಅದು ಬಿಜೆಪಿಯ ಉಡುಗೊರೆ!
ಅದು 2008ರ ವಿಧಾನಸಭೆ ಚುನಾವಣೆ. ಬಿಜೆಪಿ ಬಹುಮತದೊಂದಿಗೆ ಮೊದಲ ಸಲ ದಕ್ಷಿಣ ಭಾರತದಲ್ಲಿ ಅಧಿಕಾರದ ಗದ್ದುಗೆಯನ್ನು ಕರ್ನಾಟಕದಲ್ಲಿ ಹಿಡಿದಿತ್ತು. ಆದರೆ ಕಳೆದ ಐದು ವರ್ಷಗಳಲ್ಲಿ ಮೂವರು ಮುಖ್ಯಮಂತ್ರಿಗಳು ಬದಲಾದರು. ಇದರಲ್ಲಿ ಒಬ್ಬರು ಬಂಡಾಯವೆದ್ದು
ಮುಂದೆ ಓದಿ >>ರಾಜ್ಯಾದ್ಯಂತ ಶಾಂತಿಯುತ ಮತದಾನ: ದಿನದ ಹೈಲೈಟ್ಸ್
ಬೆಂಗಳೂರು: ರಾಜ್ಯದಲ್ಲಿ ಇಂದು ನಡೆದ ಮತದಾನವು ಕೆಲವೊಂದು ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಸಂಪೂರ್ಣವಾಗಿ ಶಾಂತಿಯುತವಾಗಿ ನಡೆದಿದೆ. ರಾಜ್ಯಾದ್ಯಂತ ಶೇ. 66.81 ರಷ್ಟು ಪ್ರಮಾಣದ ಮತದಾನ ನಡೆದಿದೆ.
ಮುಂದೆ ಓದಿ >>ದೇಶ, ವಿದೇಶಗಳ ಚುನಾವಣೆಗೆ ಮೈಸೂರು ಶಾಯಿ!
ಮೈಸೂರು: ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಶಾಯಿ ಮೈಸೂರಿನ ಅರಗು ಮತ್ತು ಬಣ್ಣದ ಕಾರ್ಖಾನೆಯ ಕೊಡುಗೆ ಎಂದರೆ ಅಚ್ಚರಿಯಾಗಬಹುದು ಆದರೆ ಇದು ಸತ್ಯ. ಈಗಾಗಲೇ ಈ ಶಾಯಿ ದೇಶ ಮಾತ್ರವಲ್ಲದೆ ವಿದೇಶದಲ್ಲಿಯೂ..
ಮುಂದೆ ಓದಿ >>ಸ್ಯಾಂಡಲ್ ವುಡ್ ನಲ್ಲಿ ಮತ್ತೊಬ್ಬ ಸರ್ಜಾ
ಕನ್ನಡದವರೇ ಆಗಿರುವ ತಮಿಳು, ತೆಲುಗು ಚಿತ್ರರಂಗದಲ್ಲಿ ವಿಶೇಷವಾಗಿ ಹೆಸರು ಮಾಡಿರುವ, ಬಹುಮುಖ್ಯವಾಗಿ ಈ ವರ್ಷ ಕನ್ನಡದ ಪ್ರಸಾದ್ ಚಿತ್ರದ ಮನೋಜ್ಞ ಅಭಿನಯಕ್ಕಾಗಿ ಈ ವರ್ಷದ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಯನ್ನು...
ಮುಂದೆ ಓದಿ >>ತನಿಖಾ ತಂಡಗಳ ಕಣ್ಣಿಗೆ ಮಣ್ಣೆರಚಿ ಎಸ್ಕೇಪ್ ಆಗುತ್ತಿರುವ ಯಾಸಿನ್ ಭಟ್ಕಳ್!
ಭಾರತದಲ್ಲೇ ಇರುವ ಯಾಸಿನ್ ಭಟ್ಕಳ್ ಇತ್ತೀಚೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಸಮೀಪ ನಡೆದ ಬಾಂಬ್ ಸ್ಫೋಟದಲ್ಲೂ ಭಾಗಿಯಾಗಿದ್ದಾನೆ. ಆದರೆ ಆತ ತನಿಖಾ ತಂಡಗಳಿಗೆ ಚಳ್ಳೆ ಹಣ್ಣು ತಿನ್ನಿಸುತ್ತಾ ಮತ್ತೊಂದು ಸ್ಫೋಟದ ತಯಾರಿ ನಡೆಸುತ್ತಿರುತ್ತಾನೆ.
ಮುಂದೆ ಓದಿ >>ಬನ್ನಿ ಬಿಳಿಗಿರಿರಂಗನ ಬೆಟ್ಟಕ್ಕೆ...... ನಿಸರ್ಗದ ಸ್ವರ್ಗಕ್ಕೆ......
ಚಾಮರಾಜನಗರ ಜಿಲ್ಲೆಯ ಪ್ರವಾಸಿ ತಾಣಗಳಲ್ಲೊಂದಾದ ಬಿಳಿಗಿರಿರಂಗನ ಬೆಟ್ಟವು ಮೈಸೂರಿನಿಂದ ಸುಮಾರು ತೊಂಬತ್ತು ಕಿ.ಮೀ. ಹಾಗೂ ಚಾಮರಾಜನಗರ ಜಿಲ್ಲೆಯ ಯಳಂದೂರಿನಿಂದ ಸುಮಾರು 15ಕಿಮೀ ದೂರದಲ್ಲಿದೆ.
ಮುಂದೆ ಓದಿ >>ನಾನು ಗಾಯಗೊಂಡೆ, ನನ್ನ ಗೌರವವಲ್ಲ
ಆ ರಾತ್ರಿ ನಾನು ಬದುಕಲು ಹೋರಾಡುತ್ತಿದ್ದೆ. ನಾನು ಯಾಕಾಗಿ ಹೋರಾಡುತ್ತಿದ್ದೇನೆಂದು ನನಗೇ ತಿಳಿದಿರಲಿಲ್ಲ. ನನ್ನ ಮನೆಯ ಹತ್ತಿರದಲ್ಲೇ ಇರುವ ಬೆಟ್ಟದ ಕಡೆಗೆ ನಾನು ಮತ್ತು ನನ್ನ ಗೆಳೆಯ ವಾಕಿಂಗ್ ಗೆ ಹೊರಟಿದ್ದೆವು. ಆಯುಧಗಳನ್ನು ಹಿಡಿದುಕೊಂಡಿದ್ದ ನಾಲ್ಕು ಮಂದಿ...
ಮುಂದೆ ಓದಿ >>ಹೊಸ ಹೊಸ ಕನಸುಗಳ ದೀಪ ಬೆಳಗಿಸುತ್ತಿರೋ ಸಂದೀಪ
ನ್ಯೂಸ್ ಕರ್ನಾಟಕ ವಾರದಿಂದ ವಾರಕ್ಕೆ ಹೊಸ ಹೊಸ ಪ್ರತಿಭೆಯನ್ನ ಪರಿಚಯ ಮಾಡಿಸ್ತಾನೆ ಬಂದಿದೆ. ಈ ಬಾರಿ ತಮಗೆ ಪರಿಚಯ ಮಾಡಿಸುತ್ತಿರುವ ವ್ಯಕ್ತಿ ತುಂಬಾ ಸಿಂಪಲ್, ಒಳ್ಳೆ ಮಾತುಗಾರ. ಸ್ನೇಹ ಮತ್ತೆ ಪ್ರೀತಿನೆ ಜೀವನ ಅಂತ ಒಂದಿಷ್ಟು ಹೊಸ ಹೊಸ ಕನಸುಗಳನ್ನು...
ಮುಂದೆ ಓದಿ >>ಚೀನಾದ ಹುಡುಗಿಯನ್ನು ವರಿಸಿದ ಮಂಗಳೂರು ಹುಡುಗ
ಮಂಗಳೂರು: ಪ್ರೀತಿ ಪ್ರೇಮಕ್ಕೆ ಜಾತಿ-ಧರ್ಮ, ಗಡಿ, ದೇಶ-ಭಾಷೆಯೆನ್ನುವುದೇ ಇಲ್ಲ. ಪ್ರೀತಿಯೆನ್ನುವುದೇ ಹಾಗೆ... ಯಾವುದೇ ಕ್ಷಣದಲ್ಲೂ ಯಾವ ಪರಿಸ್ಥಿತಿಯಲ್ಲೂ ಅದು ಮೂಡಬಹುದು. ದೇಶ-ಧರ್ಮವೆನ್ನುವ ಗಡಿಪಾಡುಗಳಿಲ್ಲದೆ ಅದು ಬೆಳೆದು ಒಂದು ಹೊಸ ರೂಪ ಪಡೆಯಬಹುದು.
ಮುಂದೆ ಓದಿ >>
















