ವಸತಿಶಾಲೆ ವಿದ್ಯಾರ್ಥಿಗಳಿಗೆ ಪಟೇಲರಿಂದ ಇಫ್ತಾರ್
[Updated 08/08/2012 04:32 pm]ಕೊಪ್ಪಳ,ಆ.8: ಮುಸ್ಲಿಂ ಸಮಾಜದ ಪವಿತ್ರ ರಂಜಾನ ಪ್ರಯುಕ್ತ ಇಲ್ಲಿನ ಮೂರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ರೋಜದಾರ ವಿದ್ಯಾರ್ಥಿಗಳಿಗೆ ನಗರಸಭೆ ಉಪಾಧ್ಯಕ್ಷರಾದ ಅಮ್ಜದ ಪಟೇಲ್ ರವರಿಂದ ಇಫ್ತಾರ ವ್ಯವಸ್ಥೆ ಮಾಡಿದ್ದರು.

ಈ ಶಾಲೆಯಲ್ಲಿ ಹಿಂದು ಮುಸ್ಲಿಂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸೇರಿ ಸುಮಾರು 110 ಜನ ವಿದ್ಯಾರ್ಥಿಗಳು ರಂಜಾನ ಪ್ರಯುಕ್ತ ರೋಜಾವನ್ನು ಆಚರಣೆ ಮಾಡುತ್ತಿರುವದರ ಬಗ್ಗೆ ಅಮ್ಜದ ಪಟೇಲ್ ರವರು ಶುಭಕೋರಿದರು. ಈ ಸಂದರ್ಭದಲ್ಲಿ ಅಸ್ಮಾಸುಲ್ತಾನಾ ಸಂಗನಗೌಡ ಪಾಟೀಲ್ ಗನಿ ಕರ್ಕೇಹಳ್ಳಿ ಖಾಜಾಪಾಷಾ ಲಾಠಿ ಆರೀಫ ಅಹ್ಮದ ಸಾಲಗುಂದಿ ಸೇರಿದಂತೆ ಅನೇಕರು ಉಪಸ್ಥಿರಿದ್ದರು
ಮನ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ
ಹಾಸನ: ಸಮೀಪದ ವಿವೇಕನಗರ ಬಡಾವಣೆಯಲ್ಲಿ ಸಹಪಾಠಿಗಳು ರೇಗಿಸಿದ್ದರಿಂದ ಮನನೊಂದು ಮನೆಯ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.
ನಂಜನಗೂಡಿನಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥೋತ್ಸವ
ದಕ್ಷಿಣ ಕಾಶಿ ಶ್ರೀಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಧನುರ್ಮಾಸದಲ್ಲಿ ನಡೆಯುವ ಷಷ್ಠಿ ಸುಬ್ರಹ್ಮಣ್ಯೇಶ್ವರ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ನೂರಾರು ಭಕ್ತರು ಶ್ರದ್ಧಾಭಕ್ತಿಯಿಂದ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥ ಎಳೆದು ಪುನೀತರಾದರು.
ಬಿಹಾರದ ಜೆಡಿಯು ಸರ್ಕಾರ ಭದ್ರ
ಪಟ್ನಾ: ಬಿಜೆಪಿಯೊಂದಿಗಿನ ಮೈತ್ರಿ ಕಡಿದುಕೊಂಡ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಸರ್ಕಾರ ಬುಧವಾದ ವಿಶ್ವಾಸಮತ ಗೆದ್ದುಕೊಂಡಿದೆ. ಬಿಜೆಪಿ ವಿಶ್ವಾಸಮತ ಯಾಚನೆ ವಿರುದ್ಧ
ಕೊನೆಗೂ ಕೇರಳ ಸಿಎಂಗೆ ಕೈಗೆ ಮೊಬೈಲ್!
ತಿರುವನಂತಪುರಂ: ತುಂಬಾ ಸರಳ ಜೀವಿಯಾಗಿರುವ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂದಿ ಅವರು ಸದ್ಯದಲ್ಲೇ ಮೊಬೈಲ್ ಫೋನ್ ಖರೀದಿ ಮಾಡಲಿದ್ದಾರಂತೆ. ಚಾಂದಿ ಅವರ ಬಳಿಯಲ್ಲಿ ಸ್ವಂತ ಮೊಬೈಲ್ ಇಲ್ಲದಿದ್ದ ಕಾರಣ
ಬೆಳ್ಳಿತೆರೆಯಲ್ಲೂ ಮಿಂಚಲು ರೆಡಿ: ಅನುಶ್ರೀ
ಕನ್ನಡ ಚಿತ್ರರಂಗ ಮತ್ತು ಕಿರುತೆರೆಗೆ ಯಾವತ್ತೂ ಅವಿನಾಭಾವ ಸಂಬಂಧ. ಒಂದು ಕಡೆ ಕನ್ನಡ ಚಿತ್ರರಂಗ, ಕನ್ನಡ ಚಿತ್ರಗಳಿಗೆ ಪ್ರೇಕ್ಷಕರಿಲ್ಲ, ಚಿತ್ರಗಳು ಓಡುತ್ತಿಲ್ಲ ಎಂದು ಕೂಗುತ್ತಿದ್ದರೆ, ಇನ್ನೊಂದೆಡೆ ಕನ್ನಡ ಕಿರುತೆರೆ...
ಕೊಡಗಿನ ಮಳೆಗಾಲದ ಸುಂದರಿ ಡೇಲಿಯಾ
ಮುಂಗಾರು ಮಳೆ ಸುರಿದಾಗ ಮನೆಮುಂದಿನ ಹೂತೋಟದಲ್ಲಿ ಸುಪ್ತವಾಗಿದ್ದ ಡೆಲೀಯಾ ಗೆಡ್ಡೆಗಳು ಮೊಳಕೆಯೊಡೆದು ಗಿಡಗಳಾಗಿ ವಿವಿಧ ಆಕಾರ, ಬಣ್ಣಗಳಲ್ಲಿ ಗೊಂಚಲುಗೊಂಚಲಾಗಿ ಹೂಬಿಟ್ಟು ಕಂಗೊಳಿಸುತ್ತವೆ.

Write Your Comment Here...