ಹಾರಂಗಿ ಜಲಾಶಯಕ್ಕೆ ಬಾಗಿನ ಸಮರ್ಪಣೆ
[Updated 07/08/2012 02:15 pm]ಕೊಡಗು: ಕೊಡಗು ಜಿಲ್ಲೆಯ ಹಾರಂಗಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಪ್ಪಚ್ಚು ರಂಜನ್ ಇಂದು(ಮಂಗಳವಾರ) ಜಲಾಶಯಕ್ಕೆ ಬಾಗಿನ ಸಮರ್ಪಿಸಿದರು.
ಹಾರಂಗಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೆಆರ್ ಎಸ್ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಪ್ರಸ್ತುತ ಕೃಷ್ಣರಾಜಸಾಗರ ಜಲಾಶಯಕ್ಕೆ 8385 ಕ್ಯೂಸೆಕ್ಸ್ ನೀರು ಹರಿದುಬರುತ್ತಿದ್ದು, ಒಂದು ತಿಂಗಳ ನಂತರ ಜಲಾಶಯದ ನೀರಿನ ಮಟ್ಟ 81 ಅಡಿಗಳಿಗೆ ಏರಿಕೆಯಾಗಿದೆ.
ಒಳಹರಿವಿನ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಕೆಆರ್ ಎಸ್ ನಿಂದ 424 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಪ್ರಸ್ತುತ ಜಲಾಶಯದ ನೀರಿನ ಮಟ್ಟ 81.20 ಅಡಿಗಳಿಗೆ ತಲುಪಿದೆ.
Bagina offered to Harangi reservoir
Kodagu: Kodagu District Minister Appachu Ranjan, on Tuesday offered Bagina to Harangi reservoir which is full to its capacity.
ಸಮಾಜ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಬ್ರೇಕ್
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಲ್ಲಿರುವ ಭ್ರಷ್ಟಾಚಾರ, ಅದಕ್ಷತೆಗೆ ಬ್ರೇಕ್ ಹಾಕಿ ಬಡವರಿಗಾಗಿ ಜಾರಿಗೆ ತರಲಾದ ಯೋಜನೆಗಳನ್ನು ಅವರ ಮನೆ ಬಾಗಿಲಿಗೆ ಮುಟ್ಟಿಸುವ ಕೆಲಸ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ ಹೇಳಿದ್ದಾರೆ.
ಸಚಿವ ಜಾರಕಿಹೊಳಿ ಕಾರು ಸೇರಿ 12 ವಾಹನ ವಶ
ಮೈಸೂರು: ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸೇರಿದ ವಾಹನವೂ ಸೇರಿದಂತೆ 12 ವಾಹನಗಳನ್ನು ಪಿರಿಯಾಪಟ್ಟಣ ಕ್ಷೇತ್ರದಲ್ಲಿ ವಶಪಡಿಸಿಕೊಳ್ಳಲಾಗಿದೆ.
ಏಕ ಕಾಲದಲ್ಲಿ ಚುನಾವಣೆ ಸೋಲಿಗೆ ಕಾರಣ
ಮೈಸೂರು : ರಾಜ್ಯದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸಿದ್ದರಿಂದ ಪ್ರಾದೇಶಿಕ ಪಕ್ಷಗಳಿಗೆ ತೊಂದರೆಯಾಗಿದ್ದು, ಸಮರ್ಥವಾಗಿ ಚುನಾವಣೆ ಎದುರಿಸಲು ಸಾಧ್ಯವಾಗದೆ ಸೋಲು ಅನುಭವಿಸಬೇಕಾಯಿತು ಎಂದು ಬಿಎಸ್ಆರ್ ಸಂಸ್ಥಾಪಕ ಬಿ.ಶ್ರೀರಾಮುಲು ತಿಳಿಸಿದರು.
ಮೇ 28, ಬಿಜೆಪಿ ಜೈಲ್ ಬರೋ ಚಳವಳಿ
ಬೆಂಗಳೂರು: ಕೇಂದ್ರ ಯುಪಿಎ ಸರ್ಕಾರದ ದುರಾಡಳಿತವನ್ನು ವಿರೋಧಿಸಿ ಮೇ 28 ರಂದು ಬಿಜೆಪಿ ಜೈಲ್ ಬರೋ ಚಳವಳಿ ಹಮ್ಮಿಕೊಂಡಿದೆ ಎಂದು ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಹೇಳಿದರು.
ಕುಶಾಲನಗರದಲ್ಲಿ ಅನಧಿಕೃತ ಫ್ಲೆಕ್ಸ್ ತೆರವಿಗೆ ಆಗ್ರಹ
ಕುಶಾಲನಗರ: ಪಟ್ಟಣದಲ್ಲಿ ಪ್ಲಾಸ್ಟಿಕ್ ಬಳಕೆ ಹಾಗೂ ಫ್ಲೆಕ್ಸ್ ಅಳವಡಿಕೆಯನ್ನು ನಿರ್ಬಂಧಿಸಿದ್ದರೂ ಪ್ಲಾಸ್ಟಿಕ್ ಬಳಕೆ ಹಾಗೂ ಅನಧಿಕೃತ ಫ್ಲೆಕ್ಸ್ ಗಳು ಎಲ್ಲೆಂದರಲ್ಲಿ ರಾರಾಜಿಸುತ್ತಿವೆ ಎಂದು ಆರೋಪಿಸಿರುವ ಕರ್ನಾಟಕ ರಕ್ಷಣಾ ವೇದಿಕೆ...
ಧಕ್ಕೆ ಬಾರದಂತೆ ಕಾರ್ಯನಿರ್ವಹಣೆ: ಅಂಬರೀಶ್
ಬೆಂಗಳೂರು: ಸಂಪುಟ ದರ್ಜೆಯ ಸಚಿವನ ಜವಾಬ್ದಾರಿಯನ್ನು ಹೈಕಮಾಂಡ್ ನೀಡಿದ್ದು, ಯಾವುದೇ ರೀತಿಯ ಧಕ್ಕೆ ಬಾರದಂತೆ ಕಾರ್ಯನಿರ್ವಹಿಸುವುದಾಗಿ ನೂತನ ಸಚಿವ ಅಂಬರೀಶ್ ಹೇಳಿದ್ದಾರೆ.
ಸಿಎಂ ಬಳಿ ಪ್ರಮುಖ ಖಾತೆಗಳು!
ಬೆಂಗಳೂರು: ಗೃಹ ಇಲಾಖೆಯ ಹೊಣೆಗಾರಿಕೆಯನ್ನು ಕೆ.ಜೆ. ಜಾರ್ಚ್ ಅವರಿಗೆ ವಹಿಸಿರುವ ಸಿಎಂ ಹಣಕಾಸು, ಇಂಧನ, ಡಿಪಿಎಆರ್ ಸೇರಿದಂತೆ ಪ್ರಮುಖ ಹುದ್ದೆಗಳನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ
ಲೇಹರ್ಸಿಂಗ್ ಬಿಜೆಪಿಯಿಂದ ಔಟ್!
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಲೇಹರ್ಸಿಂಗ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ರಾಜ್ಯ ಬಿಜೆಪಿ ಅಮಾನತ್ತುಗೊಳಿಸಿದೆ. ರಾಜ್ಯ ವಿಧಾನಸಭಾ ಫಲಿತಾಂಶದ ಬಗ್ಗೆ ಪಕ್ಷದ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ತಮ್ಮ ಬ್ಲಾಗ್ ನಲ್ಲಿ...
ಡಿಸಿಎಂ ಬೇಡ ಕೇಂದ್ರ ಸಚಿವರಾಗಿ
ಬೆಂಗಳೂರು: ಉಪಮುಖ್ಯ ಮಂತ್ರಿ ಸ್ಥಾನವನ್ನು ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್ ಅವರಿಗೆ ನೀಡಲು ರಾಹಲ್ ಗಾಂಧಿ ನಿರಾಕರಿಸಿದ್ದು, ಕೇಂದ್ರ ಸಚಿವ ಸಂಪುಟಕ್ಕೆ ಸೇರಿ ಉತ್ತಮ ಖಾತೆ ಪಡೆದು ಕೆಲಸ ನಿರ್ವಹಿಸಿ ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಎಂಪಿಗಳಿಗೆ ಕುಟುಂಬದವರೇ ಪಿಎಗಳು!
ಬೆಂಗಳೂರು: ರಾಜ್ಯದ ಐವರು ಎಂಪಿಗಳು ಆಪ್ತ ಸಹಾಯಕ ಹುದ್ದೆಗೆ ಸಂಬಂಧಿಕರನ್ನೇ ನೇಮಕ ಮಾಡಿಕೊಳ್ಳುವ ಮೂಲಕ ಕುಟುಂಬದ ಹಿತ ಕಾಪಾಡುತ್ತಿರುವ ಕುತೂಹಲಕಾರಿ ಅಂಶ ಬೆಳಕಿಗೆ ಬಂದಿದೆ.
ನಾನು ಮುಗ್ದ, ಯಾವುದೇ ತಪ್ಪು ಮಾಡಿಲ್ಲ: ಶ್ರೀಶಾಂತ್
ಹೊಸದಿಲ್ಲಿ: ನಾನು ಮುಗ್ದ ಮತ್ತು ಯಾವುದೇ ತಪ್ಪನ್ನು ಮಾಡಿಲ್ಲ. ನಾನು ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿಲ್ಲ ಎಂದು ಐಪಿಎಲ್ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿರುವ ಆರೋಪವನ್ನು ಎದುರಿಸುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡ...
ಸ್ಪಾಟ್ ಫಿಕ್ಸಿಂಗ್: ಬಾಲಿವುಡ್ ನಟ ವಿಂದೂ ದಾರಾ ಸಿಂಗ್ ಬಂಧನ
ಹೊಸದಿಲ್ಲಿ: ಬಾಲಿವುಡ್ ಮತ್ತು ಸ್ಪಾಟ್ ಫಿಕ್ಸಿಂಗ್ ಲಿಂಕ್ ಒಂದೊಂದಾಗಿ ಬಯಲಾಗುತ್ತಿದ್ದು, ಜನಪ್ರಿಯ ನಟ, ಕುಸ್ತಿಪಟು, ದಿವಂಗತ ದಾರಾ ಸಿಂಗ್ ಅವರ ಪುತ್ರ ವಿಂದೂ ದಾರಾ ಸಿಂಗ್ ನನ್ನು ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ.
ಅಗ್ಗದ ಮದ್ಯ ಮಾರಾಟ ಮಾಡಿದರೆ ಪ್ರತಿಭಟನೆ
ಬೆಂಗಳೂರು: ಮತ್ತೆ ರಾಜ್ಯದಲ್ಲಿ ಅಗ್ಗದ ಮದ್ಯ ಮಾರಾಟ ಮಾಡಲು ಸರ್ಕಾರ ಮುಂದಾದರೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಎಚ್ಚರಿಕೆ ನೀಡಿದ್ದಾರೆ.
ಅದೃಷ್ಟದ ಕೊಠಡಿಗಾಗಿ ಸಚಿವರ ಕಿತ್ತಾಟ
ಬೆಂಗಳೂರು: ಹೋರಾಟದ ಮೂಲಕ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಸಚಿವರು ಇದೀಗ ವಿಧಾನಸೌಧದಲ್ಲಿ ತಮ್ಮ ಅದೃಷ್ಟದ ಕಚೇರಿ ಮತ್ತು ಬಂಗಲೆಗಾಗಿ ಕಿತ್ತಾಟ ಆರಂಭಿಸಿದ್ದಾರೆ.
ಮಹಾತ್ಮ ಗಾಂಧಿ ಅವರ ರಕ್ತ ಹರಾಜಿಗೆ!
ಲಂಡನ್: ಲಂಡನ್ ಮೂಲದ ಜಾಗತಿಕ ಹರಾಜು ಸಂಸ್ಥೆ ಮುಲ್ಲೊಕ್ಸ್ ಮಂಗಳವಾರ ಮಹಾತ್ಮ ಗಾಂಧಿ ಅವರಿಗೆ ಸಂಬಂಧಪಟ್ಟಿರುವ ಕೆಲವು ಮಹತ್ವದ ವಸ್ತುಗಳನ್ನು ಹರಾಜು ಹಾಕಲಿದ್ದು, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಒಂದಾ ಈ...
ಭಾರತ-ಚೀನಾ ಗಡಿ ವಿವಾದದ ಮಾತುಕತೆ ಯಶಸ್ವಿ
ಹೊಸದಿಲ್ಲಿ: ಅತ್ಯಂತ ಮಹತ್ವದ ಭಾರತ ಮತ್ತು ಚೀನಾ ಗಡಿ ವಿವಾದ ಸಹಿತ ಹಲವಾರು ವಿಷಯಗಳ ಚರ್ಚೆ ಯಶಸ್ವಿಯಾಗಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಸೋಮವಾರ ಹೇಳಿದರು.
ಖಾತೆಗಳ ಹಂಚಿಕೆ: ಪ್ರಮುಖ ಖಾತೆಗಳ ಜವಾಬ್ದಾರಿ ಹೊತ್ತುಕೊಂಡ ಸಿಎಂ
ಬೆಂಗಳೂರು: ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಹಂಚಿಕೆಯಾಗಬೇಕಿದ್ದ ಖಾತೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹಂಚಿಕೆ ಮಾಡಿದ್ದು, ಪ್ರಮುಖ ಖಾತೆಗಳಾದ ಇಂಧನ ಹಾಗೂ ಹಣಕಾಸು....
29ರಿಂದ ವಿಧಾನ ಮಂಡಲ ಅಧಿವೇಶನ
ಬೆಂಗಳೂರು: ಮೇ 29 ರಿಂದ ವಿಧಾನ ಮಂಡಲದ ಅಧಿವೇಶನವನ್ನು ನಡೆಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇ 31 ರಂದು ಸ್ಪೀಕರ್ ಸ್ಥಾನಕ್ಕೆ...
ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ಸಚಿವರಿಗೆ ಸಿಎಂ ಕರೆ
ಬೆಂಗಳೂರು: ಭ್ರಷ್ಟಾಚಾರ ನಡೆಸಿದ ಸರ್ಕಾರವನ್ನು ಹೊರಗಿಟ್ಟು ಕಾಂಗ್ರೆಸ್ ಗೆ ಜನ ಅವಕಾಶ ಮಾಡಿಕೊಟ್ಟಿದ್ದಾರೆ. ಆದ್ದರಿಂದ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಕಾನೂನು ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಖಾದರ್, ರೈ, ಜೈನ್, ಸೊರಕೆ ಸಹಿತ ಸಚಿವರ ಪ್ರಮಾಣವಚನ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನೂತನ ಸಚಿವರುಗಳು ಶನಿವಾರ ರಾಜ್ಯಪಾಲರ ಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮಾಯಾಲೋಕದ ಅಪೂರ್ವ ಬಾಲೆ...!
ಹ್ಯಾಟ್ ತಲೆಗೇರಿಸಿ, ಕೈಯಲ್ಲೊಂದು ಮಂತ್ರದಂಡ ಹಿಡಿದುಕೊಂಡು ಸ್ಟೇಜ್ ಏರಿದಳೆಂದರೆ ಎದುರು ಕುಳಿತವರು ಕಣ್ ಕಣ್ ಬಿಟ್ಟು ನೋಡುತ್ತಲೇ ಇರಬೇಕೆನ್ನುವ ಮಯಾ ಲೋಕವೇ ಸೃಷ್ಟಿಯಾಗಿಬಿಡುತ್ತದೆ. ಈ ಮಾಯಾಲೋಕದ...
ಚೊಚ್ಚಲ ಚಿತ್ರದಲ್ಲೇ ಕೇಳುಗರ ಮೋಡಿ ಮಾಡಿದ ಸಂಗೀತ ನಿರ್ದೇಶಕ ವಿಜೇತ್
ಕಳೆದ ಸಂಚಿಕೆಯಲ್ಲಿ ಸರ್ಜಾ ಕುಟುಂಬದಿಂದ ಚಿತ್ರರಂಗಕ್ಕೆ ನಟನಾಗಿ ಪ್ರವೇಶ ಮಾಡ್ತಾ ಇರೋ ಭರತ್ ಸರ್ಜಾ ರವರ ಬಗ್ಗೆ ಪರಿಚಯ ಮಾಡಿಸಲಾಯ್ತು. ಈ ಬಾರಿ ಸರ್ಜಾ ಕುಟುಂಬದ ಮತ್ತೊಬ್ಬನ ಪರಿಚಯ. ಆತ ಚಿತ್ರರಂಗವನ್ನು ಕಾಲಿಟ್ಟಿರುವುದು...
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.
ಅಮ್ಮಾ ಜಸ್ಟ್ ಫ್ರೆಂಡ್ ಅಲ್ಲ, ಬೆಸ್ಟ್ ಫ್ರೆಂಡ್!
ಅಮ್ಮಾ ನಿನ್ನ ತೋಳಿನಲ್ಲಿ ಕಂದ ನಾನು... ನಿನ್ನಾ ಸಂಗ ಆಡಲೆಂದು ಬಂದೆ ನಾನು... ಪದ್ಯದ ಸಾಲುಗಳಲ್ಲಿ ಅಮ್ಮಾ... ಅನ್ನೋ ಪದವನ್ನು ಕೇಳಿದಾಗ ಹೆತ್ತು, ಹೊತ್ತು, ಸಾಕಿ ಸಲಹಿದ ಅಮ್ಮನನ್ನು ನೆನೆಸಿಕೊಳ್ಳದವರು ಇರಲಿಕ್ಕಿಲ್ಲ.
ಕೊಡಗಿನಲ್ಲಿ ಕಂಡ ಕಂಡವರನ್ನು ಬೈಯ್ಯೋ ಹಬ್ಬ...
ಇದೊಂದು ವಿಚಿತ್ರವಾದರೂ ವಿಶಿಷ್ಟ ಹಬ್ಬ. ಬಹುಶಃ ಇಂತಹವೊಂದು ಹಬ್ಬವನ್ನು ಕೊಡಗು ಹೊರತುಪಡಿಸಿದರೆ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಇಷ್ಟಕ್ಕೂ ಇದ್ಯಾವುದಪ್ಪಾ ಅಂತಹ ವಿಚಿತ್ರಹಬ್ಬ ಎಂಬ ಕುತೂಹಲ ಪ್ರತಿಯೊಬ್ಬರನ್ನು ಕಾಡದಿರದು.

Write Your Comment Here...