ಕಾರು ಅಪಘಾತದಲ್ಲಿ ಬ್ರಾವೋ ಗಾಯಾಳು
[Updated 27/07/2012 03:22 pm]ಟ್ರಿನಿಡಾಡ್: ವೆಸ್ಟ್ಇಂಡೀಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನ ಆಟಗಾರ ಡ್ವೆಯ್ನ್ ಬ್ರಾವೋ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೆಂಟ್ರಲ್ ಟ್ರಿನಿಡಾಡ್ ನಲ್ಲಿ ಈ ಅಪಘಾತ ನಡೆದಿದೆ.
29 ವರ್ಷದ ಬ್ರಾವೋ ಕೈಗೆ ಗಾಯವಾಗಿದೆ. ಅವರಿಗೆ ಸೂಕ್ತ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಬುಧವಾರ ಬೆಳಗಿನ ಜಾವ ಈ ಘಟನೆ ನಡೆದಿದೆ. ಚಿಕಿತ್ಸೆ ಬಳಿಕ ಅವರನ್ನು ಬಿಡುಗಡೆಗೊಳಿಸಲಾಗಿದೆ ಎಂದು ವರದಿಗಳು ಹೇಳಿವೆ.
ಬ್ರಾವೋ ಅವರ ಬಿಳಿ ಬಣ್ಣದ ಜಾಗೂರ್ ಕಾರು ಸುಝಕಿ ಸುವ್ ಕಾರಿಗೆ ಡಿಕ್ಕಿ ಹೊಡೆದಿದೆ. ಆದರೆ ಯಾರು ಕೂಡ ಗಂಭೀರವಾಗಿ ಗಾಯಗೊಂಡಿಲ್ಲ ಎಂದು ವರದಿಗಳು ತಿಳಿಸಿವೆ.
ಈ ವರ್ಷದ ಆರಂಭದಲ್ಲಿ ರೊನಕೊ ಮೊರ್ಟೊನ್ ಕಾರು ಅಪಘಾತದಲ್ಲಿ ಮೃತಪಟ್ಟ ಸ್ಥಳದಿಂದ ಬ್ರಾವೋ ಅಪಘಾತವಾದ ಸ್ಥಳ ಸ್ವಲ್ಪವೇ ದೂರದಲ್ಲಿತ್ತು.
Bravo injujred in car mishap
Trinidad:West Indies and Chennai Super Kings player Dwayne Bravo has sustained minor injuries following a vehicle accident on a major highway running through central Trinidad. The 29-year-old all-rounder injured both his hands and was treated at a health facility. The accident occurred Wednesday on the Uriah Butler Highway and he was released after treatment
ವೆಸ್ಟ್ ಇಂಡೀಸ್ ಏಕದಿನ ತಂಡಕ್ಕೆ ಬ್ರಾವೋ ನಾಯಕತ್ವ
ಸೈಂಟ್ ಜಾನ್ಸ್(ಆ್ಯಂಟಿಗುವಾ ಮತ್ತು ಬರೋಡಾ): ಡ್ವೆಯ್ನ್ ಬ್ರಾವೋ ಮುಂದಿನ ತಿಂಗಳ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯನ್ನು ವೆಸ್ಟ್ ಇಂಡೀಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ವೆಸ್ಟ್ ಇಂಡೀಸ್ ಕ್ರಿಕೆಟ್ ಬೋರ್ಡ್ ಹೇಳಿದೆ.
ಚಾಂಪಿಯನ್ಸ್ ಟ್ರೋಫಿ: ಯುವಿಗೆ ಕೊಕ್; ಧವನ್, ವಿನಯ್ ಕುಮಾರ್ ಗೆ ಅವಕಾಶ
ಮುಂಬಯಿ: ಜೂನ್ ನಲ್ಲಿ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟಿಸಲಾಗಿದ್ದು, ಯುವರಾಜ್ ಮತ್ತು ಅಜಿಂಕ್ಯ ರಹಾನೆಗೆ ಕೊಕ್ ನೀಡಲಾಗಿದ್ದು, ಶಿಖರ್ ಧವನ್ ಮತ್ತು ಆರ್. ವಿನಯ್ ಕುಮಾರ್ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಅಫ್ರಿದಿಗೆ ಮತ್ತೆ ಕೈಕೊಟ್ಟ ಪಾಕ್ ಆಯ್ಕೆಗಾರರು!
ಇಸ್ಲಾಮಾಬಾದ್: ಕಳೆದ ವರ್ಷ ಏಕದಿನಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಶಹೀದ್ ಅಫ್ರಿದಿಯನ್ನು ಮುಂಬರುವ ಚಾಂಪಿಯನ್ಸ್ ಟ್ರೋಫಿ ಟೂರ್ನಮೆಂಟ್ ಗೆ ಪಾಕಿಸ್ತಾನ ತಂಡದಿಂದ ಕೈಬಿಡಲಾಗಿದೆ.
ಆಸೀಸ್ ತಂಡದ ಉಪನಾಯಕ ಹುದ್ದೆ ತ್ಯಜಿಸಿದ ವಾಟ್ಸನ್
ಮೆಲ್ಬೊರ್ನ್: ಭಾರತ ಪ್ರವಾಸ ವೇಳೆ ಶಿಸ್ತನ್ನು ಉಲ್ಲಂಘಿಸಿದ ಕಾರಣ ತಂಡದ ಆಡಳಿತದಿಂದ ಕ್ರಮಕ್ಕೆ ಒಳಗಾದ ಶೇನ್ ವಾಟ್ಸನ್ ಆಸ್ಟ್ರೇಲಿಯಾದ ಉಪನಾಯಕನ ಹುದ್ದೆಯಿಂದ ಕೆಳಗಿಳಿದಿದ್ದಾರೆ.
ಏಕದಿನಕ್ಕೆ ವಿದಾಯ ಹೇಳಲ್ಲ: ಮಿಸ್ಬಾ ಉಲ್ ಹಕ್
ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿ ಕಳಕೊಂಡಿರುವ ಪಾಕಿಸ್ತಾನದ ಕಪ್ತಾನ ಮಿಸ್ಬಾ ಉಲ್ ಹಕ್ ಒತ್ತಡದಲ್ಲಿದ್ದರೂ ತಾನು ಏಕದಿನ ಕ್ರಿಕೆಟಿಗೆ ವಿದಾಯ ಹೇಳುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಜೆಸ್ಸಿ ರೈಡರ್ ಗೆ ಹಲ್ಲೆ: ಯುವಕನ ಸೆರೆ
ನ್ಯೂಜಿಲೆಂಡ್ ಕ್ರಿಕೆಟಿಗ ಜೆಸ್ಸಿ ರೈಡರ್ ಮೇಲೆ ಹಲ್ಲೆ ಮಾಡಿದವರಲ್ಲಿ 20ರ ಹರೆಯದ ಯುವಕನೊಬ್ಬನನ್ನು ಬಂಧಿಸಲಾಗಿದೆ.
ಬಾರ್ ನಲ್ಲಿ ಮಾರಾಮಾರಿ: ನ್ಯೂಜಿಲೆಂಡ್ ಕ್ರಿಕೆಟಿಗ ರೈಡರ್ ಪ್ರಜ್ಞಾಹೀನ
ಬಾರ್ ಒಂದರಲ್ಲಿ ನಡೆದ ಮಾರಾಮಾರಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ನ್ಯೂಜಿಲೆಂಡ್ ನ ಆಟಗಾರ ಜೆಸ್ಸಿ ರೈಡರ್ ಅವರನ್ನು ಬುಧವಾರ ಸಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫ್ರಾನ್ಸ್ ವಿರುದ್ಧ ಸ್ಪೇನ್ ಗೆ ಏಕೈಕ ಗೋಲಿನ ಗೆಲುವು
ವಿಶ್ವಚಾಂಪಿಯನ್ ಸ್ಪೇನ್ 2014 ವಿಶ್ವಕಪ್ ನ ಅರ್ಹತಾ ಸುತ್ತಿನಲ್ಲಿ ಫ್ರಾನ್ಸ್ ವಿರುದ್ಧ 1-0 ಗೆಲುವು ದಾಖಲಿಸಿಕೊಂಡಿದೆ.
ಪ್ಯಾಟಿಸನ್ ಗೆ ಪೆವಿಲಿಯನ್ ತೋರಿಸಿದ ಇಶಾಂತ್ ಗೆ ದಂಡ
ಆಸ್ಟ್ರೇಲಿಯಾದ ಜೇಮ್ಸ್ ಪ್ಯಾಟಿಸನ್ ಅವರನ್ನು ಔಟ್ ಮಾಡಿದ ಬಳಿಕ ಪೆವಿಲಿಯನ್ ಗೆ ತೆರಳುವಂತೆ ಕೈಸನ್ನೆ ಮಾಡಿ ಭಾರತದ ವೇಗಿ ಇಶಾಂತ್ ಶರ್ಮಾಗೆ ಪಂದ್ಯ ಶುಲ್ಕದ ಶೇ. 15ರಷ್ಟು ದಂಡ ಹೇರಲಾಗಿದೆ.
ಕಾಂಗರೂಗಳಿಗೆ ಹಾರಾಟಕ್ಕೆ ಕೊನೆ ಹಾಡಿದ ಧೋನಿ ಪಡೆ
ಕೇವಲ ಮೂರೇ ದಿನಗಳಲ್ಲಿ ಆಸ್ಟ್ರೇಲಿಯಾವನ್ನು ಮಡಚಿ ಹಾಕಿದ ಭಾರತ ಟೆಸ್ಟ್ ಇತಿಹಾಸದಲ್ಲಿ ಮೊದಲ ಸಲ ಆಸೀಸ್ ವಿರುದ್ಧ 4-0 ಸರಣಿ ಕ್ಲೀನ್ ಸ್ವೀಪ್ ಸಾಧಿಸಿದೆ.
ಭಾರತ-ಚೀನಾ ಗಡಿ ವಿವಾದದ ಮಾತುಕತೆ ಯಶಸ್ವಿ
ಹೊಸದಿಲ್ಲಿ: ಅತ್ಯಂತ ಮಹತ್ವದ ಭಾರತ ಮತ್ತು ಚೀನಾ ಗಡಿ ವಿವಾದ ಸಹಿತ ಹಲವಾರು ವಿಷಯಗಳ ಚರ್ಚೆ ಯಶಸ್ವಿಯಾಗಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಸೋಮವಾರ ಹೇಳಿದರು.
ಬಂಧನದ ವೇಳೆ ಮದ್ಯಪಾನ ಮಾಡಿದ್ದ ಶ್ರೀಶಾಂತ್
ಹೊಸದಿಲ್ಲಿ: ಸ್ಪಾಟ್ ಫಿಕ್ಸಿಂಗ್ ಮಾಡಿರುವ ರಾಜಸ್ಥಾನ ರಾಯಲ್ಸ್ ತಂಡದ ವೇಗಿ ಎಸ್. ಶ್ರೀಶಾಂತ್ ಬಂಧನದ ವೇಳೆ ಮದ್ಯಪಾನ ಮಾಡಿದ್ದು, ಯುವತಿಯರೊಂದಿಗೆ ಪಂಚತಾರಾ ಹೋಟೆಲ್ ನ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನಲ್ಲಿದ್ದ
ಖಾತೆಗಳ ಹಂಚಿಕೆ: ಪ್ರಮುಖ ಖಾತೆಗಳ ಜವಾಬ್ದಾರಿ ಹೊತ್ತುಕೊಂಡ ಸಿಎಂ
ಬೆಂಗಳೂರು: ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಹಂಚಿಕೆಯಾಗಬೇಕಿದ್ದ ಖಾತೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹಂಚಿಕೆ ಮಾಡಿದ್ದು, ಪ್ರಮುಖ ಖಾತೆಗಳಾದ ಇಂಧನ ಹಾಗೂ ಹಣಕಾಸು....
29ರಿಂದ ವಿಧಾನ ಮಂಡಲ ಅಧಿವೇಶನ
ಬೆಂಗಳೂರು: ಮೇ 29 ರಿಂದ ವಿಧಾನ ಮಂಡಲದ ಅಧಿವೇಶನವನ್ನು ನಡೆಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇ 31 ರಂದು ಸ್ಪೀಕರ್ ಸ್ಥಾನಕ್ಕೆ...
ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ಸಚಿವರಿಗೆ ಸಿಎಂ ಕರೆ
ಬೆಂಗಳೂರು: ಭ್ರಷ್ಟಾಚಾರ ನಡೆಸಿದ ಸರ್ಕಾರವನ್ನು ಹೊರಗಿಟ್ಟು ಕಾಂಗ್ರೆಸ್ ಗೆ ಜನ ಅವಕಾಶ ಮಾಡಿಕೊಟ್ಟಿದ್ದಾರೆ. ಆದ್ದರಿಂದ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಕಾನೂನು ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಖಾದರ್, ರೈ, ಜೈನ್, ಸೊರಕೆ ಸಹಿತ ಸಚಿವರ ಪ್ರಮಾಣವಚನ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನೂತನ ಸಚಿವರುಗಳು ಶನಿವಾರ ರಾಜ್ಯಪಾಲರ ಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ನೂತನ ಸಚಿವರ ಪ್ರಮಾಣ ವಚನ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಇಂದು ಅಸ್ಥಿತ್ವಕ್ಕೆ ಬರಲಿದ್ದು, ಬೆಳಿಗ್ಗೆ 10.30ಕ್ಕೆ ರಾಜಭವನದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ 29 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸ್ಪಾಟ್ ಫಿಕ್ಸಿಂಗ್: ಕರ್ನಾಟಕದ ಅಮಿತ್ ಸಿಂಗ್ ಸೆರೆ
ಹೊಸದಿಲ್ಲಿ: ಐಪಿಎಲ್ ನಲ್ಲಿ ತಲ್ಲಣವನ್ನು ಉಂಟು ಮಾಡಿರುವ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಬುಕ್ಕಿಗಳು ಮತ್ತು ಆಟಗಾರರ ಮಧ್ಯವರ್ತಿಯಾಗಿದ್ದ ರಾಜಸ್ಥಾನ ರಾಯಲ್ಸ್ ನ ಮಾಜಿ ವೇಗಿ ಅಮಿತ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ.
ನಾನು ನಿರ್ದೋಷಿ, ಹಗರಣದಲ್ಲಿ ನನ್ನನ್ನು ಸಿಲುಕಿಸಲಾಗಿದೆ: ಶ್ರೀಶಾಂತ್
ಹೊಸದಿಲ್ಲಿ: ಐಪಿಎಲ್ ನಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪದಲ್ಲಿ ಸಿಲುಕಿರುವ ವೇಗಿ ಶ್ರೀಶಾಂತ್, ತಾನು ನಿರ್ದೋಷಿ ಮತ್ತು ಪ್ರಕರಣದಲ್ಲಿ ತನ್ನನ್ನು ಸಿಲುಕಿಸಲಾಗಿದೆ ಎಂದು ದೆಹಲಿ ಕೋರ್ಟ್ ಮುಂದೆ ಹೇಳಿದರು.
ಲಾಕೆಟ್, ಕರ್ಚಿಫ್ ಸ್ಪಾಟ್ ಫಿಕ್ಸಿಂಗ್ ಸಂಕೇತಗಳು!
ನವದೆಹಲಿ: ಐಪಿಎಲ್ ನಲ್ಲಿ ಸ್ಫಾಟ್ ಫಿಕ್ಸಿಂಗ್ ನಲ್ಲಿ ನಡೆಸಿದ ಆರೋಪದ ಮೇಲೆ ಬಂಧಿತರಾಗಿರುವ ರಾಜಸ್ಥಾನ ರಾಯಲ್ಸ್ ತಂಡದ ಎಸ್. ಶ್ರೀಶಾಂತ್, ಅಜಿತ್ ಚಾಂಡಿಲಾ ಮತ್ತು ಅಂಕಿತ್ ಚೌವ್ಹಾಣ್ ಬುಕ್ಕಿಗಳಿಗೆ ನಿರ್ದೇಶನ ನೀಡಲು ವಿವಿಧ
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.
ಅಮ್ಮಾ ಜಸ್ಟ್ ಫ್ರೆಂಡ್ ಅಲ್ಲ, ಬೆಸ್ಟ್ ಫ್ರೆಂಡ್!
ಅಮ್ಮಾ ನಿನ್ನ ತೋಳಿನಲ್ಲಿ ಕಂದ ನಾನು... ನಿನ್ನಾ ಸಂಗ ಆಡಲೆಂದು ಬಂದೆ ನಾನು... ಪದ್ಯದ ಸಾಲುಗಳಲ್ಲಿ ಅಮ್ಮಾ... ಅನ್ನೋ ಪದವನ್ನು ಕೇಳಿದಾಗ ಹೆತ್ತು, ಹೊತ್ತು, ಸಾಕಿ ಸಲಹಿದ ಅಮ್ಮನನ್ನು ನೆನೆಸಿಕೊಳ್ಳದವರು ಇರಲಿಕ್ಕಿಲ್ಲ.
ಕೊಡಗಿನಲ್ಲಿ ಕಂಡ ಕಂಡವರನ್ನು ಬೈಯ್ಯೋ ಹಬ್ಬ...
ಇದೊಂದು ವಿಚಿತ್ರವಾದರೂ ವಿಶಿಷ್ಟ ಹಬ್ಬ. ಬಹುಶಃ ಇಂತಹವೊಂದು ಹಬ್ಬವನ್ನು ಕೊಡಗು ಹೊರತುಪಡಿಸಿದರೆ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಇಷ್ಟಕ್ಕೂ ಇದ್ಯಾವುದಪ್ಪಾ ಅಂತಹ ವಿಚಿತ್ರಹಬ್ಬ ಎಂಬ ಕುತೂಹಲ ಪ್ರತಿಯೊಬ್ಬರನ್ನು ಕಾಡದಿರದು.
ಸ್ಯಾಂಡಲ್ ವುಡ್ ನಲ್ಲಿ ಮತ್ತೊಬ್ಬ ಸರ್ಜಾ
ಕನ್ನಡದವರೇ ಆಗಿರುವ ತಮಿಳು, ತೆಲುಗು ಚಿತ್ರರಂಗದಲ್ಲಿ ವಿಶೇಷವಾಗಿ ಹೆಸರು ಮಾಡಿರುವ, ಬಹುಮುಖ್ಯವಾಗಿ ಈ ವರ್ಷ ಕನ್ನಡದ ಪ್ರಸಾದ್ ಚಿತ್ರದ ಮನೋಜ್ಞ ಅಭಿನಯಕ್ಕಾಗಿ ಈ ವರ್ಷದ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಯನ್ನು...
ಬನ್ನಿ ಬಿಳಿಗಿರಿರಂಗನ ಬೆಟ್ಟಕ್ಕೆ...... ನಿಸರ್ಗದ ಸ್ವರ್ಗಕ್ಕೆ......
ಚಾಮರಾಜನಗರ ಜಿಲ್ಲೆಯ ಪ್ರವಾಸಿ ತಾಣಗಳಲ್ಲೊಂದಾದ ಬಿಳಿಗಿರಿರಂಗನ ಬೆಟ್ಟವು ಮೈಸೂರಿನಿಂದ ಸುಮಾರು ತೊಂಬತ್ತು ಕಿ.ಮೀ. ಹಾಗೂ ಚಾಮರಾಜನಗರ ಜಿಲ್ಲೆಯ ಯಳಂದೂರಿನಿಂದ ಸುಮಾರು 15ಕಿಮೀ ದೂರದಲ್ಲಿದೆ.

Write Your Comment Here...