ಪಠಾಣ್, ದಿಂಡಾ ದಾಳಿಗೆ ಕೊಚ್ಚಿ ಹೋದ ಲಂಕಾ
[Updated 08/08/2012 09:05 am]ಪಲ್ಲೆಕಲೆ: ಅಶೋಕ್ ದಿಂಡಾ ಮತ್ತು ಇರ್ಪಾನ್ ಪಠಾಣ್ ಮಾರಕ ಬೌಲಿಂಗ್ ದಾಳಿಗೆ ಕುಸಿದ ಶ್ರೀಲಂಕಾ ಏಕೈಕ 20-20 ಪಂದ್ಯದಲ್ಲಿ ಭಾರತ ವಿರುದ್ಧ 39 ರನ್ ಗಳಿಂದ ಸೋಲುಂಡಿದೆ.
ಪಠಾಣ್ ಮೂರು ಮತ್ತು ದಿಂಡಾ ನಾಲ್ಕು ವಿಕೆಟ್ ಕಬಳಿಸಿ ಲಂಕಾದ ಇನ್ನಿಂಗ್ಸ್ ನ್ನು ಕೇವಲ 116 ರನ್ ಗಳಿಗೆ ಮೊಟಕುಗೊಳಿಸಿದರು. ಇದಕ್ಕೆ ಮೊದಲು ವಿರಾಟ್ ಕೊಹ್ಲಿ ಮತ್ತು ಸುರೇಶ್ ರೈನಾ ಜತೆಯಾಟ ನಡೆಸಿ ತಂಡ 155 ರನ್ ಮೊತ್ತ ಪೇರಿಸಲು ನೆರವಾದರು.
ಪಠಾಣ್ ತನ್ನ ಮೊದಲ ಎಸೆತದಲ್ಲೇ ದಿಲ್ಶಾನ್ ವಿಕೆಟ್ ಕಬಳಿಸಿದರು. ಇದರ ಬಳಿಕ ಉಪುಲ್ ತರಂಗರನ್ನು ಕೂಡ ಪಠಾಣ್ ಪೆವಿಲಿಯನ್ ಗೆ ಅಟ್ಟಿದರು. ಆದರೆ 26 ರನ್ ಗಳ ಇನ್ನಿಂಗ್ಸ್ ಆಡಿದ ಜಯವರ್ಧನೆ ವಿಕೆಟ್ ಕಬಳಿಸಿದ ಪಠಾಣ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. 31 ರನ್ ಮಾಡಿದ ಆ್ಯಂಜಲೋ ಮ್ಯಾಥ್ಯೂಸ್ ಭರ್ಜರಿಯಾಗಿ ಬ್ಯಾಟ್ ಬೀಸಿದರೂ ಗೆಲುವು ದೊರಕಿಸಿಕೊಡಲು ಅವರಿಂದ ಸಾಧ್ಯವಾಗಲಿಲ್ಲ. ಮ್ಯಾಥ್ಯೂಸ್ ದಿಂಡಾಗೆ ವಿಕೆಟ್ ಒಪ್ಪಿಸಿದ ಬಳಿಕ ಲಂಕಾದ ಇನ್ನಿಂಗ್ಸ್ ಚೇತರಿಸಿಕೊಳ್ಳಲೇ ಇಲ್ಲ.
ಕೊಹ್ಲಿ 48 ಎಸೆತಗಳಲ್ಲಿ 68 ರನ್ ಮಾಡಿದರು. ಆದರೆ ಭಾರತ ಕೇವಲ ಮೂರು ವಿಕೆಟ್ ನಷ್ಟಕ್ಕೆ 155 ರನ್ ಮಾಡಲಷ್ಟೇ ಶಕ್ತವಾಯಿತು. ರೈನಾ 25 ಎಸೆತಗಳಲ್ಲಿ 34 ರನ್ ಬಾರಿಸಿದರು. ಆದರೆ ಅಂತ್ಯದಲ್ಲಿ ದೊಡ್ಡ ಹೊಡೆತಗಳನ್ನು ಬಾರಿಸಲು ಅವರಿಂದ ಸಾಧ್ಯವಾಗಲಿಲ್ಲ.
ವೆಸ್ಟ್ ಇಂಡೀಸ್ ಏಕದಿನ ತಂಡಕ್ಕೆ ಬ್ರಾವೋ ನಾಯಕತ್ವ
ಸೈಂಟ್ ಜಾನ್ಸ್(ಆ್ಯಂಟಿಗುವಾ ಮತ್ತು ಬರೋಡಾ): ಡ್ವೆಯ್ನ್ ಬ್ರಾವೋ ಮುಂದಿನ ತಿಂಗಳ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯನ್ನು ವೆಸ್ಟ್ ಇಂಡೀಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ವೆಸ್ಟ್ ಇಂಡೀಸ್ ಕ್ರಿಕೆಟ್ ಬೋರ್ಡ್ ಹೇಳಿದೆ.
ಚಾಂಪಿಯನ್ಸ್ ಟ್ರೋಫಿ: ಯುವಿಗೆ ಕೊಕ್; ಧವನ್, ವಿನಯ್ ಕುಮಾರ್ ಗೆ ಅವಕಾಶ
ಮುಂಬಯಿ: ಜೂನ್ ನಲ್ಲಿ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟಿಸಲಾಗಿದ್ದು, ಯುವರಾಜ್ ಮತ್ತು ಅಜಿಂಕ್ಯ ರಹಾನೆಗೆ ಕೊಕ್ ನೀಡಲಾಗಿದ್ದು, ಶಿಖರ್ ಧವನ್ ಮತ್ತು ಆರ್. ವಿನಯ್ ಕುಮಾರ್ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಅಫ್ರಿದಿಗೆ ಮತ್ತೆ ಕೈಕೊಟ್ಟ ಪಾಕ್ ಆಯ್ಕೆಗಾರರು!
ಇಸ್ಲಾಮಾಬಾದ್: ಕಳೆದ ವರ್ಷ ಏಕದಿನಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಶಹೀದ್ ಅಫ್ರಿದಿಯನ್ನು ಮುಂಬರುವ ಚಾಂಪಿಯನ್ಸ್ ಟ್ರೋಫಿ ಟೂರ್ನಮೆಂಟ್ ಗೆ ಪಾಕಿಸ್ತಾನ ತಂಡದಿಂದ ಕೈಬಿಡಲಾಗಿದೆ.
ಆಸೀಸ್ ತಂಡದ ಉಪನಾಯಕ ಹುದ್ದೆ ತ್ಯಜಿಸಿದ ವಾಟ್ಸನ್
ಮೆಲ್ಬೊರ್ನ್: ಭಾರತ ಪ್ರವಾಸ ವೇಳೆ ಶಿಸ್ತನ್ನು ಉಲ್ಲಂಘಿಸಿದ ಕಾರಣ ತಂಡದ ಆಡಳಿತದಿಂದ ಕ್ರಮಕ್ಕೆ ಒಳಗಾದ ಶೇನ್ ವಾಟ್ಸನ್ ಆಸ್ಟ್ರೇಲಿಯಾದ ಉಪನಾಯಕನ ಹುದ್ದೆಯಿಂದ ಕೆಳಗಿಳಿದಿದ್ದಾರೆ.
ಏಕದಿನಕ್ಕೆ ವಿದಾಯ ಹೇಳಲ್ಲ: ಮಿಸ್ಬಾ ಉಲ್ ಹಕ್
ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿ ಕಳಕೊಂಡಿರುವ ಪಾಕಿಸ್ತಾನದ ಕಪ್ತಾನ ಮಿಸ್ಬಾ ಉಲ್ ಹಕ್ ಒತ್ತಡದಲ್ಲಿದ್ದರೂ ತಾನು ಏಕದಿನ ಕ್ರಿಕೆಟಿಗೆ ವಿದಾಯ ಹೇಳುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಜೆಸ್ಸಿ ರೈಡರ್ ಗೆ ಹಲ್ಲೆ: ಯುವಕನ ಸೆರೆ
ನ್ಯೂಜಿಲೆಂಡ್ ಕ್ರಿಕೆಟಿಗ ಜೆಸ್ಸಿ ರೈಡರ್ ಮೇಲೆ ಹಲ್ಲೆ ಮಾಡಿದವರಲ್ಲಿ 20ರ ಹರೆಯದ ಯುವಕನೊಬ್ಬನನ್ನು ಬಂಧಿಸಲಾಗಿದೆ.
ಬಾರ್ ನಲ್ಲಿ ಮಾರಾಮಾರಿ: ನ್ಯೂಜಿಲೆಂಡ್ ಕ್ರಿಕೆಟಿಗ ರೈಡರ್ ಪ್ರಜ್ಞಾಹೀನ
ಬಾರ್ ಒಂದರಲ್ಲಿ ನಡೆದ ಮಾರಾಮಾರಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ನ್ಯೂಜಿಲೆಂಡ್ ನ ಆಟಗಾರ ಜೆಸ್ಸಿ ರೈಡರ್ ಅವರನ್ನು ಬುಧವಾರ ಸಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫ್ರಾನ್ಸ್ ವಿರುದ್ಧ ಸ್ಪೇನ್ ಗೆ ಏಕೈಕ ಗೋಲಿನ ಗೆಲುವು
ವಿಶ್ವಚಾಂಪಿಯನ್ ಸ್ಪೇನ್ 2014 ವಿಶ್ವಕಪ್ ನ ಅರ್ಹತಾ ಸುತ್ತಿನಲ್ಲಿ ಫ್ರಾನ್ಸ್ ವಿರುದ್ಧ 1-0 ಗೆಲುವು ದಾಖಲಿಸಿಕೊಂಡಿದೆ.
ಪ್ಯಾಟಿಸನ್ ಗೆ ಪೆವಿಲಿಯನ್ ತೋರಿಸಿದ ಇಶಾಂತ್ ಗೆ ದಂಡ
ಆಸ್ಟ್ರೇಲಿಯಾದ ಜೇಮ್ಸ್ ಪ್ಯಾಟಿಸನ್ ಅವರನ್ನು ಔಟ್ ಮಾಡಿದ ಬಳಿಕ ಪೆವಿಲಿಯನ್ ಗೆ ತೆರಳುವಂತೆ ಕೈಸನ್ನೆ ಮಾಡಿ ಭಾರತದ ವೇಗಿ ಇಶಾಂತ್ ಶರ್ಮಾಗೆ ಪಂದ್ಯ ಶುಲ್ಕದ ಶೇ. 15ರಷ್ಟು ದಂಡ ಹೇರಲಾಗಿದೆ.
ಕಾಂಗರೂಗಳಿಗೆ ಹಾರಾಟಕ್ಕೆ ಕೊನೆ ಹಾಡಿದ ಧೋನಿ ಪಡೆ
ಕೇವಲ ಮೂರೇ ದಿನಗಳಲ್ಲಿ ಆಸ್ಟ್ರೇಲಿಯಾವನ್ನು ಮಡಚಿ ಹಾಕಿದ ಭಾರತ ಟೆಸ್ಟ್ ಇತಿಹಾಸದಲ್ಲಿ ಮೊದಲ ಸಲ ಆಸೀಸ್ ವಿರುದ್ಧ 4-0 ಸರಣಿ ಕ್ಲೀನ್ ಸ್ವೀಪ್ ಸಾಧಿಸಿದೆ.
ರಾಷ್ಟ್ರ ರಾಜಕಾರಣಕ್ಕೆ ಮರಳುವುದಿಲ್ಲ: ಡಾ.ಪರಮೇಶ್ವರ್
ಬೆಂಗಳೂರು: ರಾಜ್ಯ ರಾಜಕಾರಣ ತೊರೆದು ರಾಷ್ಟ್ರ ರಾಜಕಾರಣಕ್ಕೆ ತೆರಳುವುದಿಲ್ಲ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲೇ ಉಳಿದು ಪಕ್ಷವನ್ನು ಮತ್ತಷ್ಟು...
ಕಾಂಗ್ರೆಸ್ ಪರಿವರ್ತನಾ ರ್ಯಾಲಿಯ ಮೇಲೆ ನಕ್ಸಲರ ದಾಳಿ: 25 ಮಂದಿಯ ಹತ್ಯೆ
ರಾಯ್ಪುರ: ಛತ್ತೀಸ್ ಗಡದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಪರಿವರ್ತನಾ ರ್ಯಾಲಿಯನ್ನು ನಕ್ಸಲರು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು, ಹಿರಿಯ ಕಾಂಗ್ರೆಸ್ ಮುಖಂಡ ಮಹೇಂದ್ರ ಕರ್ಮಾ ಸೇರಿದಂತೆ 25 ಮಂದಿಯನ್ನು ಹತ್ಯೆಗೈದಿದ್ದಾರೆ.
ಬಿಜೆಪಿಗೆ ಮತ್ತೆ ಮರಳಲು ಬಿಎಸ್ ವೈ ಯತ್ನ!
ಬೆಂಗಳೂರು: ಬಿಜೆಪಿ ಪಕ್ಷ ತೊರೆದು ನೂತನ ಕೆಜೆಪಿ ಪಕ್ಷಕಟ್ಟಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದಲ್ಲಿ ಜನ ತನ್ನನ್ನು ಬೆಂಬಲಿಸಿ ಪಕ್ಷವನ್ನು ಬೆಳೆಸುತ್ತಾರೆ ಎಂದುಕೊಂಡಿದ್ದು ಸುಳ್ಳಾಗಿದೆ. ಬಿಜೆಪಿ ಪಕ್ಷವನ್ನು ಸೋಲಿಸಿದ ತೃಪ್ತಿ ನನಗಿದೆ ಎಂದು ಬೀಗುತ್ತಿದ್ದ ...
ಸ್ಪಾಟ್ ಫಿಕ್ಸಿಂಗ್: ಗುರುನಾಥ್ ಇಂದು ಕೋರ್ಟಿಗೆ
ಮುಂಬಯಿ: ಚೆನ್ನೈ ಸೂಪರ್ ಕಿಂಗ್ಸ್ ನ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗುರುನಾಥ್ ಮೇಯಪ್ಪನ್ ನನ್ನು ಇಂದು ಮುಂಬಯಿ ಪೊಲೀಸರು ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಕೋರ್ಟಿಗೆ ಹಾಜರುಪಡಿಸಲಿದ್ದಾರೆ.
ಒಂದುವರೆ ತಿಂಗಳಲ್ಲಿ ಸೌದಿಯಿಂದ 56,700 ಮಂದಿ ಭಾರತೀಯರ ಗಡಿಪಾರು
ಹೊಸದಿಲ್ಲಿ: ಸುಮಾರು 56,700 ಮಂದಿ ಭಾರತೀಯರನ್ನು ಸೌದಿ ಅರೇಬಿಯಾ ಮುಂದಿನ ಒಂದುವರೆ ತಿಂಗಳಲ್ಲಿ ಗಡಿಪಾರು ಮಾಡಲಿದೆ ಮತ್ತು ಇವರೆಲ್ಲರಿಗೆ ಎಮರ್ಜೆನ್ಸಿ ಸರ್ಟಿಫಿಕೇಟ್ ನೀಡಲು ಹತ್ತು ಅಧಿಕಾರಿಗಳನ್ನು ಸೌದಿಗೆ...
ಜನಸಂಖ್ಯೆಯಲ್ಲಿ ಕರ್ನಾಟಕಕ್ಕೆ 9ನೇ ಸ್ಥಾನ
ಬೆಂಗಳೂರು: ದೇಶದಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ್ಕೆ 9ನೇ ಸ್ಥಾನದಲ್ಲಿದೆ. ಇದು 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ 6,10,95,297 ಜನರಿದ್ದು, 2001ರ ಜನಗಣತಿಗೆ ಹೋಲಿಸಿದರೆ...
ಬೆಂಗಳೂರಿನ ಐಐಎಂ-ಬಿಗೆ ಹುಸಿ ಬಾಂಬ್ ಕರೆ
ಬೆಂಗಳೂರು: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೆಜ್ ಮೆಂಟ್ ಬೆಂಗಳೂರು(ಐಐಎಂ-ಬಿ) ಗೆ ಬಾಂಬ್ ಕರೆ ಬಂದಿದ್ದು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ಶೋಧಿಸಿದಾಗ ಇದು ಹುಸಿ ಕರೆಯೆಂದು ತಿಳಿದುಬಂದಿದೆ.
ಎಪಿಎಲ್ -ಬಿಪಿಎಲ್ ಕಾರ್ಡ್ ದಾರರೇ ಅಕ್ಕಿ ಸಿಗೋದು ಫುಲ್ ಡೌಟು!
ಬೆಂಗಳೂರು: ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ದಾರರೇ ಹುಷಾರ್..! ಮುಂದಿನ ತಿಂಗಳು ನಿಮಗೆ ಅಕ್ಕಿ ಸಿಗುವುದು ಬಹುತೇಕ ಅನುಮಾನ ಕಾರಣ ರಾಜ್ಯದ ಗೋದಾಮಿನಲ್ಲಿ ಇರುವ ಅಕ್ಕಿಗೆ ನುಸಿಬಾಧೆ ತಗುಲಿದ್ದು..
ಮಂಗಳೂರು ಮೂಲದ ಬಾಲಕನಿಗೆ ನ್ಯಾಶನಲ್ ಜಿಯೋಗ್ರಾಫಿಕ್ ಬೀ ಪ್ರಶಸ್ತಿ
ವಾಷಿಂಗ್ಟನ್: ಮಂಗಳೂರು ಮೂಲದ ಬಾಲಕನೊಬ್ಬ ಅಮೆರಿಕಾದಲ್ಲಿ ನಡೆದ ನ್ಯಾಶನಲ್ ಜಿಯೋಗ್ರಾಪಿಕ್ ಬೀ 2013 ಸ್ಪರ್ಧೆಯನ್ನು ಗೆದ್ದುಕೊಂಡಿದ್ದಾನೆ. ಏಶ್ಯಾದ ಬೆಟ್ಟ ಪ್ರದೇಶ ಬೊತ್ಸವಾನಾದಲ್ಲಿರುವ ಹುಲಿಗಳ ಬಗ್ಗೆ ಮತ್ತು ಇಂಗ್ಲೆಂಡ್ ನ...
ಮಾಸಾಂತ್ಯಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ!
ಬೆಂಗಳೂರು: ಮೇ ತಿಂಗಳ ಕೊನೆಯ ವಾರದಲ್ಲೇ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಪುಟ್ಟಣ್ಣ ಹೇಳಿದ್ದಾರೆ.
ಬಿಗ್ ಬಾಸ್ ನ ವಿನಾಯಕ್ ಜೋಶಿ ಜತೆ ನಮ್ ಸ್ಟೈಲ್ ನ ಮಾತುಕತೆ...
ವಿನಾಯಕ್ ಜೋಶಿ, ಒಂದ್ ಟೈಮ್ ನಲ್ಲಿ ಈ ಹೆಸರು ಕೇಳಿದಾಕ್ಷಣ ತಕ್ಷಣ ನೆನಪಿಗೆ ಬರ್ತಿದ್ದದ್ದು ನಮ್ಮೂರ ಮಂದಾರ ಹೂವೇ, ಅಮೃತ ವರ್ಷಿಣಿ ಚಿತ್ರದ ಗುಂಡು ಗುಂಡಾಗಿ, ಮುದ್ದು ಮುದ್ದಾಗಿದ್ದ ಪುಟ್ಟ ಬಾಲಕ.
ಆತ ರಕ್ಷಿಸಿದ ಮಗು ಬದುಕುಳಿಯಲಿಲ್ಲವೆಂದು ಬಿಕ್ಕಿಬಿಕ್ಕಿ ಅತ್ತಿದ್ದ...!
ದೇಶದ ಇತಿಹಾಸದಲ್ಲಿಯೇ ಭೀಕರ ದುರಂತವಾದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂದಿಗೆ(ಮೇ 22) ಮೂರು ವರ್ಷಗಳು ತುಂಬುತ್ತಿದೆ. 2010ರ ಮೇ 22 ರಂದು ಬೆಳಗ್ಗೆ 6.05ರ...
ಮಾಯಾಲೋಕದ ಅಪೂರ್ವ ಬಾಲೆ...!
ಹ್ಯಾಟ್ ತಲೆಗೇರಿಸಿ, ಕೈಯಲ್ಲೊಂದು ಮಂತ್ರದಂಡ ಹಿಡಿದುಕೊಂಡು ಸ್ಟೇಜ್ ಏರಿದಳೆಂದರೆ ಎದುರು ಕುಳಿತವರು ಕಣ್ ಕಣ್ ಬಿಟ್ಟು ನೋಡುತ್ತಲೇ ಇರಬೇಕೆನ್ನುವ ಮಯಾ ಲೋಕವೇ ಸೃಷ್ಟಿಯಾಗಿಬಿಡುತ್ತದೆ. ಈ ಮಾಯಾಲೋಕದ...
ಚೊಚ್ಚಲ ಚಿತ್ರದಲ್ಲೇ ಕೇಳುಗರ ಮೋಡಿ ಮಾಡಿದ ಸಂಗೀತ ನಿರ್ದೇಶಕ ವಿಜೇತ್
ಕಳೆದ ಸಂಚಿಕೆಯಲ್ಲಿ ಸರ್ಜಾ ಕುಟುಂಬದಿಂದ ಚಿತ್ರರಂಗಕ್ಕೆ ನಟನಾಗಿ ಪ್ರವೇಶ ಮಾಡ್ತಾ ಇರೋ ಭರತ್ ಸರ್ಜಾ ರವರ ಬಗ್ಗೆ ಪರಿಚಯ ಮಾಡಿಸಲಾಯ್ತು. ಈ ಬಾರಿ ಸರ್ಜಾ ಕುಟುಂಬದ ಮತ್ತೊಬ್ಬನ ಪರಿಚಯ. ಆತ ಚಿತ್ರರಂಗವನ್ನು ಕಾಲಿಟ್ಟಿರುವುದು...
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.

Write Your Comment Here...