ಸಂಜಯ್ ದತ್ ಪುಣೆಯ ಯೆರವಾಡ ಜೈಲಿಗೆ
ಮುಂಬಯಿ: 1993ರ ಸರಣಿ ಸ್ಫೋಟ ಪ್ರಕರಣದಲ್ಲಿ ಅಪರಾಧಿಯಾಗಿರುವ ಬಾಲಿವುಡ್ ನಟ ಸಂಜಯ್ ದತ್ ನ್ನು ಪುಣೆಯ ಯೆರವಾಡ ಜೈಲಿಗೆ ಸ್ಥಳಾಂತರಿಸಲಾಗಿದೆ. ಮೇ 16ರಂದು ದತ್ ವಿಶೇಷ ಟಾಡಾ ಕೋರ್ಟ್ ಮುಂದೆ ಶರಣಾಗಿದ್ದರು.
ಮುಂದೆ ಓದಿ >>ಚೆನ್ನೈ ಪೊಲೀಸರ ದಾಳಿ: 6 ಮಂದಿ ಬುಕ್ಕಿಗಳ ಸೆರೆ
ಚೆನ್ನೈ: ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ರಾಜಸ್ಥಾನ ರಾಯಲ್ಸ್ ನ ಮೂರು ಮಂದಿ ಆಟಗಾರರು ಸಿಕ್ಕಿಬಿದ್ದ ಮರುದಿನ ಚೆನ್ನೈ ಪೊಲೀಸರು 10 ಕಡೆಗಳಲ್ಲಿ ದಾಳಿ ಮಾಡಿ 6 ಮಂದಿ ಬುಕ್ಕಿಗಳನ್ನು ಬಂಧಿಸಿದ್ದಾರೆ.
ಮುಂದೆ ಓದಿ >>ದೆಹಲಿಯಲ್ಲಿ ವೈದ್ಯನಿಂದ ರೋಗಿಯ ಅತ್ಯಾಚಾರ
ಹೊಸದಿಲ್ಲಿ: ದೆಹಲಿಯ ಸರ್ಕಾರಿ ಆಸ್ಪತ್ರೆಯ 51ರ ಹರೆಯದ ವೈದ್ಯ ತನ್ನ ಕ್ಲಿನಿಕ್ ನಲ್ಲಿ 21ರ ಹರೆಯದ ರೋಗಿಯೊಬ್ಬಳನ್ನು ಅತ್ಯಾಚಾರ ಮಾಡಿದ ಪ್ರಕರಣ ನಡೆದಿದೆ. ದೆಹಲಿಯ ಜಗ್ ಪ್ರವೇಶ್ ಚಂದ್ರ ಆಸ್ಪತ್ರೆಯಲ್ಲಿ
ಮುಂದೆ ಓದಿ >>ದೆಹಲಿಯಲ್ಲಿ 12ನೇ ತರಗತಿ ಬಾಲಕಿಯ ಗುಂಡಿಕ್ಕಿ ಹತ್ಯೆ
ಹೊಸದಿಲ್ಲಿ: ದಕ್ಷಿಣ ದೆಹಲಿಯಲ್ಲಿ 12ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಹುಡುಗನೊಬ್ಬ ಗುಂಡು ಹಾರಿಸಿ ಕೊಂದ ಘಟನೆ ನಡೆದಿದೆ. ಮುನಿಕ್ರಾ ಪ್ರದೇಶದ ಬುಧ ವಿಹಾರ್ ಪ್ರದೇಶದಲ್ಲಿರುವ
ಮುಂದೆ ಓದಿ >>ಬಿಜೆಪಿ ನಾಯಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ಮುಂಬಯಿ: ಮಹಾರಾಷ್ಟ್ರದ ಬಿಜೆಪಿಯ ಎಂಎಲ್ ಸಿ ಮಧು ಚೌವಾಣ್ ತನ್ನ ಪಕ್ಷದ ಮಾಜಿ ಕಾರ್ಯಕರ್ತೆಯನ್ನು ಅತ್ಯಾಚಾರ ಮಾಡಿದ ಆರೋಪವನ್ನು ಎದುರಿಸುತ್ತಿದ್ದಾರೆ.
ಮಧು ಚೌವಾಣ್ ವಿರುದ್ಧ ಮುಂಬಯಿ ಪೊಲೀಸರು
ಹಲ್ಲೆಗೊಳಗಾಗಿದ್ದ ಪಾಕ್ ಕೈದಿ ಸಾವು
ಚಂಡೀಗಡ: ಜಮ್ಮು ಜೈಲಿನಲ್ಲಿ ಕಳೆದ ವಾರ ಸಹ ಕೈದಿಗಳಿಂದ ಹಲ್ಲೆಗೊಳಗಾಗಿದ್ದ ಪಾಕಿಸ್ತಾನದ ಕೈದಿ ಸಾನುಲ್ಲಾ ರಂಜಾಯ್ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾನೆ.
ಮುಂದೆ ಓದಿ >>ಹತ್ಯೆ ಪ್ರಕರಣ: ತಲ್ವಾರ್ ದಂಪತಿ ಹೇಳಿಕೆ ದಾಖಲಿಸಲು ಕೋರ್ಟ್ ಆದೇಶ
ಘಜಿಯಾಬಾದ್: ಆರುಷಿ-ಹೇಮರಾಜ್ ಹತ್ಯಾ ಪ್ರಕರಣದಲ್ಲಿ ಮಂಗಳವಾರ ಸಿಬಿಐ ವಿಶೇಷ ನ್ಯಾಯಾಲಯವು ರಾಜೇಶ್ ಮತ್ತು ನುಪುರ್ ತಲ್ವಾರ್ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದೆ.
ಮುಂದೆ ಓದಿ >>ಅತ್ಯಾಚಾರ ಪ್ರಕರಣ: ವೈದ್ಯಕೀಯ ವಿದ್ಯಾರ್ಥಿನಿ ದೇಹದ ಮೇಲಿತ್ತು ಕಚ್ಚಿದ ಗುರುತು!
ಹೊಸದಿಲ್ಲಿ: ಕಳೆದ ವರ್ಷ ಡಿಸೆಂಬರ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಇಬ್ಬರು ಕಚ್ಚಿದ ಗುರುತುಗಳಿದ್ದವು ಎಂದು ಹೇಳಲಾಗಿದೆ. ಈ ಎರಡು ಗುರುತುಗಳು
ಮುಂದೆ ಓದಿ >>ಬಾಲಿವುಡ್ ನಿರ್ಮಾಪಕಿ ಏಕ್ತಾ ಕಪೂರ್ ಮನೆ, ಕಚೇರಿಗೆ ಐಟಿ ದಾಳಿ
ಮುಂಬಯಿ: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಮಂಗಳವಾರ ಬಾಲಿವುಡ್ ನಿರ್ಮಾಪಕಿ ಏಕ್ತಾ ಕಪೂರ್ ಮನೆ ಹಾಗೂ ಕಚೇರಿಗೆ ದಾಳಿ ಮಾಡಿದ್ದಾರೆ. ಕಿರುತೆರೆಯಲ್ಲಿ ತನ್ನ ಧಾರಾವಾಹಿಗಳಿಂದ ಹೆಚ್ಚಿನ ಪ್ರಚಾರವನ್ನು ಪಡೆದುಕೊಂಡಿರುವ
ಮುಂದೆ ಓದಿ >>ಹೆಲಿಕಾಪ್ಟರ್ ನಲ್ಲಿ ವಧುವನ್ನು ಕರೆತಂದ ಬಿಹಾರದ ಕಾಂಗ್ರೆಸ್ ಶಾಸಕ
ಪಟ್ನಾ: ಜನರಿಗೆ ಮೂಲಭೂತ ಸೌಲಭ್ಯಗಳಿಲ್ಲದಿದ್ದರೂ ನಮ್ಮ ರಾಷ್ಟ್ರದ ಎಲ್ಲಾ ರಾಜ್ಯಗಳ ಶಾಸಕರು ತಮ್ಮ ಶ್ರೀಮಂತಿಕೆಯನ್ನು ತೋರಿಸುವುದರಲ್ಲಿ ಹಿಂದೆ ಬಿದ್ದಿಲ್ಲ. ಬಿಹಾರದಲ್ಲಿ ಕಾಂಗ್ರೆಸ್ ನ ಶಾಸಕನೊಬ್ಬ ಹೆಲಿಕಾಪ್ಟರ್ ನಲ್ಲಿ ವಧುವನ್ನು ಕರೆದುಕೊಂಡು ಬಂದಿದ್ದಾನೆ.
ಮುಂದೆ ಓದಿ >>ಪ್ರತಿಭಟನಾ ನಿರತ ಯುವತಿಯರ ಮೇಲೆ ಹಲ್ಲೆ: ಸುಪ್ರೀಂ ಪ್ರಶ್ನೆ
ಹೊಸದಿಲ್ಲಿ: ಐದರ ಹರೆಯದ ಬಾಲಕಿಯ ವಿರುದ್ಧ ಅತ್ಯಾಚಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಯುವತಿಯ ಮೇಲೆ ಕೈಮಾಡಿರುವುದು ಯಾಕೆಂದು ಸುಪ್ರೀಂ ಕೋರ್ಟ್, ದೆಹಲಿ ಪೊಲೀಸರನ್ನು ಪ್ರಶ್ನಿಸಿದೆ.
ಮುಂದೆ ಓದಿ >>ಅಫಘಾನಿಸ್ತಾನದಲ್ಲಿ ಭೂಕಂಪ: ದೆಹಲಿಯಲ್ಲೂ ಕಂಪಿಸಿದ ಭೂಮಿ
ಹೊಸದಿಲ್ಲಿ: ಬುಧವಾರ ಮಧ್ಯಾಹ್ನ ಅಪಘಾನಿಸ್ತಾನದಲ್ಲಿ ರಿಕ್ಟರ್ ಮಾಪನದಲ್ಲಿ 5.7ರಷ್ಟಿದ್ದ ಭೂಕಂಪ ಸಂಭವಿಸಿದ್ದು, ದೆಹಲಿಯಲ್ಲೂ ಕಂಪನ ಉಂಟಾಗಿದೆ. ಅಫಘಾನಿಸ್ತಾನದ ಜಲಾದಾಬಾದ್ ನಿಂದ
ಮುಂದೆ ಓದಿ >>ಐದರ ಬಾಲಕಿಯ ಅತ್ಯಾಚಾರ: ಬಿಹಾರದಲ್ಲಿ ಆರೋಪಿ ಸೆರೆ
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಐದು ವರ್ಷದ ಬಾಲಕಿಯನ್ನು ಅತ್ಯಂತ ಕ್ರೂರ ರೀತಿಯಲ್ಲಿ ಅತ್ಯಾಚಾರ ಮಾಡಿದ 25ರ ಹರೆಯದ ಯುವಕನನ್ನು ದೆಹಲಿ ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ.
ಮುಂದೆ ಓದಿ >>ಮುಂಬಯಿ ಸ್ಫೋಟ ಪ್ರಕರಣ: ಶರಣಾಗತಿಗೆ ಅವಧಿ ವಿಸ್ತರಣೆ
ಹೊಸದಿಲ್ಲಿ: 1993ರ ಮುಂಬಯಿ ಸ್ಫೋಟ ಪ್ರಕರಣದಲ್ಲಿ ಅಪರಾಧಿಗಳಾಗಿರುವ ಜೈಬುನ್ನಿಸಾ ಖಾಜಿ ಮತ್ತು ಇತರ ಮೂರು ಮಂದಿಗೆ ಶರಣಾಗತರಾಗಲು ಒಂದು ತಿಂಗಳ ಹೆಚ್ಚುವರಿ ಅವಧಿ ನೀಡಿದೆ.
ಮುಂದೆ ಓದಿ >>ತಂದೆ-ತಾಯಿಯಿಂದಲೇ ಆರುಷಿ ಹತ್ಯೆ: ಸಿಬಿಐ
ಘಜಿಯಾಬಾದ್: ಆರುಷಿ ಮತ್ತು ಹೇಮರಾಜ್ ಕೊಲೆ ಪ್ರಕರಣದಲ್ಲಿ ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್ ಆರೋಪಿಗಳೆಂದು ಸಿಬಿಐ ಘಜಿಯಾಬಾದ್ ಕೋರ್ಟ್ ನಲ್ಲಿ ಹೇಳಿದೆ.
ಮುಂದೆ ಓದಿ >>ತಲೆ ಊದಿಕೊಂಡ ಮಗುವಿಗೆ ನೆರವಾಗಲಿರುವ ಖಾಸಗಿ ಆಸ್ಪತ್ರೆ
ಹೊಸದಿಲ್ಲಿ: ತ್ರಿಪುರದ ಗ್ರಾಮೀಣ ಪ್ರದೇಶದಲ್ಲಿ 18 ತಿಂಗಳ ಹೆಣ್ಣು ಮಗುವಿನ ತಲೆ ಊದಿಕೊಂಡಿದ್ದು, ಇದು ಸಾಮಾನ್ಯ ಮಗುವಿನ ತಲೆಗಿಂತ ಎರಡು ಪಟ್ಟು ದೊಡ್ಡದಾಗಿದೆ. ಈ ಹೆಣ್ಣು ಮಗುವಿಗೆ ಚಿಕಿತ್ಸೆ ನೀಡಲು
ಮುಂದೆ ಓದಿ >>ಜರ್ಮನ್ ಬೇಕರಿ ಸ್ಫೋಟ: ಹಿಮಾಯತ್ ಬೇಗ್ ಅಪರಾಧಿ
ಪುಣೆ: ಇಲ್ಲಿನ ಜರ್ಮನ್ ಬೇಕರಿಯಲ್ಲಿ 2010ರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಮಿರ್ಜಾ ಹಿಮಾಯತ್ ಬೇಗ್ ನ್ನು ಸ್ಥಳೀಯ ಕೋರ್ಟ್ ಅಪರಾಧಿಯೆಂದು ಘೋಷಿಸಿದೆ.
ಮುಂದೆ ಓದಿ >>ರೈಲು ಹಳಿತಪ್ಪಿ ಇಬ್ಬರು ಮೃತ್ಯು: ಐವತ್ತಕ್ಕೂ ಹೆಚ್ಚು ಜನರಿಗೆ ಗಾಯ
ಚೆನ್ನೈ: ಬುಧವಾರ ಬೆಳಗ್ಗೆ ಅರಕ್ಕೊನಂನಲ್ಲಿ ರೈಲು ಹಳಿ ತಪ್ಪಿದ ಪರಿಣಾಮ ಇಬ್ಬರು ಮೃತಪಟ್ಟು ಐದು ಮಂದಿ ಗಾಯಗೊಂಡಿದ್ದಾರೆ.
ಮುಂದೆ ಓದಿ >>ಮಗಳಿಗೆ ಲೈಂಗಿಕ ಕಿರುಕುಳ ನೀಡುವುದನ್ನು ತಡೆದ ಮಹಿಳೆಯ ಹತ್ಯೆ!
ತನ್ನ 21ರ ಹರೆಯದ ಮಗಳನ್ನು ಲೈಂಗಿಕವಾಗಿ ಪೀಡಿಸುತ್ತಿರುವುದನ್ನು ವಿರೋಧಿಸಿದ ಮಹಿಳೆಯನ್ನು ಟ್ರಕ್ ನಡಿಗೆ ತಳ್ಳಿ ಹತ್ಯೆ ಮಾಡಿದ ಅತ್ಯಂತ ಹೇಯ ಕೃತ್ಯ ಆಂಧ್ರ ಪ್ರದೇಶದ ಗುಂಟುರುನಲ್ಲಿ ನಡೆದಿದೆ.
ಮುಂದೆ ಓದಿ >>ನಕಲಿ ಎನ್ ಕೌಂಟರ್: ಸುಪ್ರೀಂ ತೀರ್ಪಿನಿಂದ ಅಮಿತ್ ಶಾಹ ನಿರಾಳ
ಸೊಹ್ರಬುದ್ದೀನ್ ಶೇಖ್ ಮತ್ತು ತುಳಸಿರಾಮ್ ಪ್ರಜಾಪತಿ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಗುಜರಾತ್ ನ ಮಾಜಿ ಗೃಹ ಸಚಿವ ಅಮಿತ್ ಶಾಹ ಅವರ ವಿಚಾರಣೆಯನ್ನು ಪ್ರತ್ಯೇಕವಾಗಿ ನಡೆಸಬೇಕಾಗಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿದೆ.
ಮುಂದೆ ಓದಿ >>ಬಿಎಂಡಬ್ಲ್ಯೂ ಕಾರು ಬಡಿದು ಇಬ್ಬರು ಪೊಲೀಸರಿಗೆ ಗಾಯ
ಭಾನುವಾರ ರಾತ್ರಿ ನಡೆದ ಅವಘಡದಲ್ಲಿ ದಕ್ಷಿಣ ಮುಂಬಯಿಯ ಗಾಂವ್ ದೇವಿಯಲ್ಲಿ ಬಿಎಂಡಬ್ಲ್ಯೂ ಕಾರು ಬಡಿದು ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.
ಮುಂದೆ ಓದಿ >>ಮೋದಿ ವಿಸಾಕ್ಕೆ ಅರ್ಜಿ ಸಲ್ಲಿಸಬಹುದು: ಅಮೆರಿಕಾ
ವಾಷಿಂಗ್ಟನ್: ರಾಷ್ಟ್ರ ರಾಜಕಾರಣದಲ್ಲಿ ನರೇಂದ್ರ ಮೋದಿ ಅವರು ಕಾಲಿಡುತ್ತಿರುವಂತೆ ಅಮೆರಿಕಾ ಕೂಡ ಗುಜರಾತ್ ನ ಮುಖ್ಯಮಂತ್ರಿ ವಿಸಾಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದೆ.
ಮುಂದೆ ಓದಿ >>ಡಿಎಸ್ ಪಿ ಹತ್ಯೆ: ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಸಿಬಿಐ ಸೂಚನೆ
ಲಕ್ನೊ: ಡಿಎಸ್ ಪಿ ಸಹಿತ ಮೂರು ಮಂದಿಯ ಹತ್ಯೆ ಪ್ರಕರಣದಲ್ಲಿ ಕುಂದಾ ಪೊಲೀಸ್ ಠಾಣೆಯಲ್ಲಿ ನಿಯೋಜನೆಯಾಗಿರುವ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಸಿಬಿಐ ಸೂಚಿಸಿದೆ.
ಮುಂದೆ ಓದಿ >>ಡ್ರಗ್ಸ್ ಹಗರಣ: ರಾಮ್ ಸಿಂಗ್ ಮನೆಯಿಂದ ಡ್ರಗ್ಸ್ ವಶ
ಬಾಕ್ಸರ್ ವಿಜೇಂದರ್ ಸಿಂಗ್ ಗೆ ಸಂಕಷ್ಟ ಮತ್ತಷ್ಟು ಹೆಚ್ಚಿದ್ದು, ಅವರ ನಿಕಟವರ್ತಿ ರಾಮ್ ಸಿಂಗ್ ಸಂಬಂಧಿಕರ ಮನೆಯಿಂದ ಪಂಜಾಬ್ ಪೊಲೀಸರು ಸುಮಾರು ಐದು ಕೆ.ಜಿ.ಯಷ್ಟು ಡ್ರಗ್ಸ್ ನ್ನು ವಶಪಡಿಸಿಕೊಂಡಿದ್ದಾರೆ.
ಮುಂದೆ ಓದಿ >>ಎ.1ರಂದು ಸುನಿತಾ ವಿಲಿಯಮ್ಸ್ ದೆಹಲಿಗೆ
ಭಾರತೀಯ ಮೂಲದ ಅಮೆರಿಕಾದ ಅಂತರಿಕ್ಷ ಯಾನಿ ಸುನಿತಾ ವಿಲಿಯಮ್ಸ್ ಅವರು ಎಪ್ರಿಲ್ ಒಂದರಂದು ದೆಹಲಿಗೆ ಬರಲಿದ್ದಾರೆ.
ಮುಂದೆ ಓದಿ >>ಇಂಟರ್ನೆಟ್ ನಲ್ಲಿ ಬಿಸಿದೋಸೆಯಾಗಿರುವ ನಟಿ ಮೊನಾ ಸಿಂಗ್ ಎಂಎಂಎಸ್
ಜಸ್ಸಿ ಜೈಸಿ ಕೊಯಿ ನಹೀ ಧಾರಾವಾಹಿ ಮೂಲಕ ಕಿರುತೆರೆಯಲ್ಲಿ ಜನಪ್ರಿಯರಾಗಿದ್ದ ಮೊನಾ ಸಿಂಗ್ ಅವರದೆನ್ನಲಾದ ಎಂಎಂಎಸ್ ಇಂಟರ್ನೆಟ್ ನಲ್ಲಿ ಹರಿದಾಡುತ್ತಿದ್ದು, ಇದರ ವಿರುದ್ಧ ಕಿರುತೆರೆ ನಟಿ
ಮುಂದೆ ಓದಿ >>ಪಾಕ್ ಮಾಜಿ ಅಧ್ಯಕ್ಷ ಮುಷಾರಫ್ ಮೇಲೆ ಶೂ ಎಸೆತ!
ವಿಚಾರಣೆಯೊಂದಕ್ಕೆ ಬಂದಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷಾರಫ್ ಮೇಲೆ ಕೋರ್ಟ್ ಆವರಣದಲ್ಲಿ ವಕೀಲರೊಬ್ಬರು ಶೂ ಎಸೆದ ಪ್ರಕರಣ ಶುಕ್ರವಾರ ನಡೆದಿದೆ.
ಮುಂದೆ ಓದಿ >>ಮಾಜಿ ಕಾರ್ಪೊರೇಟರ್ ಮಕ್ಕಳಿಂದ ಪೊಲೀಸ್ ಮೇಲೆ ತಲವಾರಿನಿಂದ ಹಲ್ಲೆ
ಮಹಾರಾಷ್ಟ್ರದ ಶಾಸಕರು ಪೊಲೀಸ್ ಅಧಿಕಾರಿಯೊಬ್ಬರಿಗೆ ಸದನದಲ್ಲೇ ಹಲ್ಲೆ ಮಾಡಿದ ಕೆಲವೇ ದಿನಗಳಲ್ಲಿ ಧುಲೆಯಲ್ಲಿ ಮಾಜಿ ಕಾರ್ಪೊರೇಟರ್ ಒಬ್ಬರ ಮಕ್ಕಳು ಸಹಾಯಕ ಪೊಲೀಸ್ ಇನ್ಸ್ ಪೆಕ್ಟರ್ ಗೆ ತಲವಾರಿನಿಂದ ಹಲ್ಲೆ ಮಾಡಿದ ಘಟನೆ ನಡೆದಿದೆ.
ಮುಂದೆ ಓದಿ >>ಸೂರ್ಯನೆಲ್ಲಿ ಅತ್ಯಾಚಾರ ಪ್ರಕರಣ: ಕುರಿಯನ್ ಗೆ ನೋಟಿಸ್
ಸೂರ್ಯನೆಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಪಿ.ಜೆ. ಕುರಿಯನ್ ಅವರನ್ನು ಆರೋಪಿಯನ್ನಾಗಿ ಮಾಡಬೇಕೆಂದು ಬಾಧಿತ ಮಹಿಳೆ ಹೊಸ ಅರ್ಜಿಯನ್ನು ಸಲ್ಲಿಸಿರುವ ಹಿನ್ನೆಲೆಯಲ್ಲಿ ಕೇರಳ ಜಿಲ್ಲಾ ನ್ಯಾಯಾಲಯವು ರಾಜ್ಯಸಭೆಯ
ಮುಂದೆ ಓದಿ >>ಪಾಕ್ ಬಿಟ್ಟು ದುಬೈಗೆ ತೆರಳಿದ ಬಿಲ್ವಾಲ್ ಭುಟ್ಟೊ
ಪಾಕಿಸ್ತಾನ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಜತೆಗಿನ ವೈಮನಸ್ಸಿನಿಂದ ಅವರ ಮಗ ಬಿಲ್ವಾಲ್ ಭುಟ್ಟೊ ಜರ್ದಾರಿ ಪಾಕಿಸ್ತಾನ ಬಿಟ್ಟು ದುಬೈಗೆ ತೆರಳಿದ್ದಾರೆ ಎಂದು ವರದಿಗಳು ಹೇಳಿವೆ.
ಮುಂದೆ ಓದಿ >>
















